April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ ಮಾಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ವಾರು ಉಸ್ತುವಾರಿಗಳಾಗಿ. ನಾರಾವಿ ಜಿಲ್ಲಾ ಪಂಚಾಯತ್ ಧರಣೇಂದ್ರ ಕುಮಾರ್, ಅಳದಂಗಡಿ ಜಿಲ್ಲಾ ಪಂಚಾಯತ್ ಶೇಖರ್ ಕುಕ್ಕೇಡಿ, ಲಾಯಿಲ ಜಿಲ್ಲಾ ಪಂಚಾಯತ್ ಶೈಲೇಶ್ ಕುಮಾರ್ ಕುರ್ತೋಡಿ, ಉಜಿರೆ ಜಿಲ್ಲಾ ಪಂಚಾಯತ್ ನಮಿತಾ ಪೂಜಾರಿ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಕೇಶವ ಗೌಡ, ಕಣಿಯೂರು ಜಿಲ್ಲಾ ಪಂಚಾಯತ್ ಕೆ.ಕೆ ಶಾಹುಲ್ ಹಮೀದ್, ಕುವೆಟ್ಟು ಜಿಲ್ಲಾ ಪಂಚಾಯತ್ ಸುಭಾಶ್ಚಂದ್ರ ರೈ, ರವರನ್ನು ನೇಮಕ ಮಾಡಲಾಗಿದೆ ಎಂದು ದ.ಕ. ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.

Related posts

ಹೊಸಂಗಡಿ: ಬಡಕೋಡಿ ನಿವಾಸಿ ಶ್ರೀಮತಿ ಸುಶೀಲ ನಿಧನ

Suddi Udaya

ಕೇದಾರನಾಥ ದೇವಾಲಯದ ಪ್ರಧಾನ ಅರ್ಚಕ ಶಂಕರ ಲಿಂಗ ಸ್ವಾಮೀಜಿ ಸಮಾಜ ಸೇವಕ ಡಾ.ರವಿರವರ ಕಚೇರಿಗೆ ಬೇಟಿ

Suddi Udaya

ಕೊಯ್ಯೂರು ಗ್ರಾ.ಪಂ. ಅಧ್ಯಕ್ಷರಾಗಿ ದಯಾಮಣಿ, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಪಟ್ರಮೆ ಪಟ್ಟೂರು ಶ್ರೀರಾಮ ಪ್ರೌಢಶಾಲೆಗೆ ಶೇ. 100 ಫಲಿತಾಂಶ

Suddi Udaya

ಎಕ್ಸೆಲ್ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ಮಕ್ಕಳಿಂದ ಶೈಕ್ಷಣಿಕ ಭೇಟಿ ಕಾರ್ಯಕ್ರಮ

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!