May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

ಉಜಿರೆ: ಧರ್ಮಸ್ಥಳದ ಸಮೀಪ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು ಅ.15 ರಿಂದ ಅ. 24ರ ವರೆಗೆ 10ದಿನ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿ, ಅ. 21 ರಿಂದ ಅ.30 ರ ವರೆಗೆ 10ದಿನ ರಬ್ಬರ ಟ್ಯಾಪಿಂಗ್ ತರಬೇತಿ, ನ. 06 ರಿಂದ ಡಿ. 05 ರ ವರೆಗೆ 30ದಿನದ ಕಂಪ್ಯೂಟರ್ ಅಕೌಂಟಿಂಗ್* (ಟ್ಯಾಲಿ) ತರಬೇತಿ, ನ.11 ರಿಂದ ನ.20 ರ ವರೆಗೆ 10ದಿನದ ಜೇನು ಕೃಷಿ ತರಬೇತಿ, ಡಿ. 01 ರಿಂದ ಡಿ.30 ರ ವರೆಗೆ 30ದಿನದ ದ್ವಿ ಚಕ್ರ ವಾಹನಗಳ ರಿಪೇರಿ* (ಬೈಕ್) ತರಬೇತಿ, ಡಿ 14 ರಿಂದ ಜ. 13ರ ವರೆಗೆ 30ದಿನದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ರಿಪೇರಿ ತರಬೇತಿ ನೀಡಲಾಗುವುದು

ವಯೋಮಿತಿ 18 ರಿಂದ 45 ವರ್ಷ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಬೇಕಾಗುತ್ತದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಂಚೆ ವಿಳಾಸ : ನಿರ್ದೇಶಕರು ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ( ಧರ್ಮಸ್ಥಳದ ಹತ್ತಿರ)-574240

08256-236404, ವಾಟ್ಸಪ್ ನಂ: 6364561982, ವಾಟ್ಸಪ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು.

Online website : rudsetujire.com ಇದರಲ್ಲೋ ಅರ್ಜಿ ಸಲ್ಲಿಸಬಹುದು.

ಈ ಗೂಗಲ್ ಫಾರಂ ಲಿಂಕ್*ನಲ್ಲಿ ಅರ್ಜಿ ಸಲ್ಲಿಸಬಹದು : https://forms.gle/Z2xPLE1FigamcMBd9

Related posts

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ವತಿಯಿಂದ 79ನೇ ಸ್ವಾತಂತ್ರೋತ್ಸವ ಆಚರಣೆ

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya

ಕೊಕ್ಕಡ: ಡಾ.ಬಿ ಮೋಹನ್ ದಾಸ್ ಗೌಡ ರವರ 90ನೇ ವರ್ಷದ ನವತಿ ಕಾರ್ಯಕ್ರಮ

Suddi Udaya
error: Content is protected !!