25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

ಉಜಿರೆ: ಧರ್ಮಸ್ಥಳದ ಸಮೀಪ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು ಅ.15 ರಿಂದ ಅ. 24ರ ವರೆಗೆ 10ದಿನ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿ, ಅ. 21 ರಿಂದ ಅ.30 ರ ವರೆಗೆ 10ದಿನ ರಬ್ಬರ ಟ್ಯಾಪಿಂಗ್ ತರಬೇತಿ, ನ. 06 ರಿಂದ ಡಿ. 05 ರ ವರೆಗೆ 30ದಿನದ ಕಂಪ್ಯೂಟರ್ ಅಕೌಂಟಿಂಗ್* (ಟ್ಯಾಲಿ) ತರಬೇತಿ, ನ.11 ರಿಂದ ನ.20 ರ ವರೆಗೆ 10ದಿನದ ಜೇನು ಕೃಷಿ ತರಬೇತಿ, ಡಿ. 01 ರಿಂದ ಡಿ.30 ರ ವರೆಗೆ 30ದಿನದ ದ್ವಿ ಚಕ್ರ ವಾಹನಗಳ ರಿಪೇರಿ* (ಬೈಕ್) ತರಬೇತಿ, ಡಿ 14 ರಿಂದ ಜ. 13ರ ವರೆಗೆ 30ದಿನದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ರಿಪೇರಿ ತರಬೇತಿ ನೀಡಲಾಗುವುದು

ವಯೋಮಿತಿ 18 ರಿಂದ 45 ವರ್ಷ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಬೇಕಾಗುತ್ತದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಂಚೆ ವಿಳಾಸ : ನಿರ್ದೇಶಕರು ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ( ಧರ್ಮಸ್ಥಳದ ಹತ್ತಿರ)-574240

08256-236404, ವಾಟ್ಸಪ್ ನಂ: 6364561982, ವಾಟ್ಸಪ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು.

Online website : rudsetujire.com ಇದರಲ್ಲೋ ಅರ್ಜಿ ಸಲ್ಲಿಸಬಹುದು.

ಈ ಗೂಗಲ್ ಫಾರಂ ಲಿಂಕ್*ನಲ್ಲಿ ಅರ್ಜಿ ಸಲ್ಲಿಸಬಹದು : https://forms.gle/Z2xPLE1FigamcMBd9

Related posts

ತೆಕ್ಕಾರು: ಬಾಜಾರು ನಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ: ಹಲವು ಮರಗಳು ಬೆಂಕಿಗಾಹುತಿ

Suddi Udaya

ಜನಪ್ರತಿನಿಧಿ ನೆಲೆಯಿಂದ ಶಾಸಕರಿಂದ ಆಮಂತ್ರಣ ಅನಾವರಣ : ತಾಲೂಕು ಸಾಹಿತ್ಯ ಸಮ್ಮೇಳನಕ್ಕೆ ಸರ್ವ ನೆರವಿನ ಭರವಸೆ

Suddi Udaya

ಮಹಾತ್ಮ ಗಾಂಧಿ ರಾಷ್ಟ್ರೀಯ ಸದ್ಭಾವನಾ ಪ್ರಶಸ್ತಿ ಪುರಸ್ಕೃತ ರಾಜೇಶ್ ಪೈ ಅವರಿಗೆ ಉಜಿರೆ ವರ್ತಕರ ಸಂಘದಿಂದ ಗೌರವ ಸನ್ಮಾನ-ಉಜಿರೆ ನನ್ನನ್ನು ಬೆಳೆಸಿದ, ಪೋಷಿಸಿದ ಊರು: ಉದ್ಯಮಿ ರಾಜೇಶ್ ಪೈ

Suddi Udaya

ಗುಂಡೂರಿ: ಮಂಜಪ್ಪ ದೇವಾಡಿಗರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!