23.4 C
ಪುತ್ತೂರು, ಬೆಳ್ತಂಗಡಿ
August 5, 2026
Uncategorized

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಿಶೋರ್ ಕುಮಾರ್ ಬೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು

ಕಳಿಯ ಗ್ರಾ.ಪಂ. ಸದಸ್ಯರಾದ ವಿಜಯ ಗೌಡ, ಸುಭಾಷಿಣಿ ಜೆ. ಗೌಡ, ಕಳಿಯ ಕೃಷಿಪತ್ತಿನ ಸಹಕಾರಿ ಸಂಘದ ನಿರ್ದೇಶಕರಾದ ಬಾಲಕೃಷ್ಣ ಗೌಡ ಬಿರ್ಮೋಟ್ಟು, ಕುಶಾಲಪ್ಪ ಗೌಡ, ಶೇಖರ ನಾಯ್ಕ್, ದೇವಳದ ಪ್ರಬಂಧಕ ಗಿರೀಶ್ ಶೆಟ್ಟಿ, ಪ್ರಧಾನ ಅರ್ಚಕರಾದ ವೇ.ಮೂ. ರಾಘವೇಂದ್ರ ಅಸ್ರಣ್ಣ, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮುದ್ದುಂಜ, ಪ್ರ. ಕಾರ್ಯದರ್ಶಿ ರಾಜೇಶ್ ಪೆಂರ್ಬುಡ, ಭಜನಾ ಮಂಡಳಿ ಅಧ್ಯಕ್ಷ ಉಮೇಶ್ ಶೆಟ್ಟಿ ಸಂಬೋಳ್ಯ, ಕಾರ್ಯದರ್ಶಿ ಲೋಕೇಶ್ ಗೇರುಕಟ್ಟೆ, ಕೋಶಾಧಿಕಾರಿ ಗಣೇಶ್ ಬಿ., ವ್ಯವಸ್ಥಾಪನ ಸಮಿತಿ ನಿಕಟಪೂರ್ವ ಅಧ್ಯಕ್ಷ ಭುವನೇಶ್ ಗೇರುಕಟ್ಟೆ, ಸದಸ್ಯರಾದ ದಿನೇಶ್ ಗೌಡ, ರಾಜೇಶ್ ಶೆಟ್ಟಿ, ಅಂಬಾ ಬಿ. ಆಳ್ವ, ಅಭಿವೃದ್ಧಿ ಹಾಗೂ ಭಜನಾ ಮಂಡಳಿಯ ಸದಸ್ಯರಾದ ಅಶೋಕ್ ಆಚಾರ್ಯ, ಉಮಾನಾಥ ಶೆಟ್ಟಿ, ಸುರೇಶ್ ಆಳ್ವ, ಸಂದೀಪ್ ಗಾಣಿಗ, ಜಗನ್ನಾಥ ವಂಜಾರೆ, ಯೋಗೀಶ್ ಅಡ್ಡಕೊಡಂಗೆ, ಸತೀಶ್ ಗೇರುಕಟ್ಟೆ, ರಾಮಣ್ಣ ಗೌಡ, ಮೋಹನ ಗೌಡ, ಸತೀಶ್ ಭಂಡಾರಿ, ಸುಕುಮಾರ್ ಭಟ್, ದಯರಾಜ್ ಹೀರ್ಯ, ಸೋಮಣ್ಣ ಗೌಡ, ಪ್ರಭಾಕರ ಆಚಾರ್ಯ, ಶಿವಣ್ಣ ಆಚಾರ್ಯ, ಧನರಾಜ್, ಜಯಚಂದ್ರ ಆಚಾರ್ಯ, ಶಾಂತರಾಮ, ನಾಗೇಶ್ ನೆರಿಯ, ದಿನೇಶ್, ಸುಕೇಶ್, ರಂಜನ್ ಮುದ್ದುಂಜ, ಸದಾಶಿವ ಗಾಣಿಗ, ಸಂಧ್ಯಾ, ತೇಜಸ್ವಿನಿ, ಅಶ್ವಥ್, ಶಿವಶಂಕರ , ಬಾಲಕೃಷ್ಣ ರೈ, ಮೊದಲಾದವರು

Related posts

ಉಜಿರೆ ಅನು ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಶುಭಾರಂಭ – ಭಗವಂತನ ಅನುಗ್ರಹದಿಂದ ಸಂಸ್ಥೆಯು ಪ್ರಗತಿ ಪಥದಲ್ಲಿ ಸಾಗಲಿ: ಶರತ್ ಕೃಷ್ಣ ಪಡ್ವೆಟ್ನಾಯ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ರಾಷ್ಟ್ರೀಯ ವೃತ್ತಿ ಪ್ರಮಾಣಪತ್ರ ವಿತರಣೆ

Suddi Udaya

ಕನ್ನಡ ಸೇನೆ- ಕರ್ನಾಟಕ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಬೆಳ್ತಂಗಡಿ ತಾಲೂಕು ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಹುಣ್ಸೆಕಟ್ಟೆ: ತೀರ ಹದಗೆಟ್ಟ ರಸ್ತೆ: ಪ.ಪಂ. ಅಧ್ಯಕ್ಷ ಜಯಾನಂದ ರಿಂದ ಕೂಡಲೇ ಸ್ಪಂದನೆ

Suddi Udaya

ಏ.16-22: ಶ್ರೀ ಧ.ಮಂ. ಯೋಗ – ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ ನಿಂದ ಕಳಸದಲ್ಲಿ 46ನೇ ಬೃಹತ್ ಬೇಸಿಗೆ ಯೋಗೋತ್ಸವ

Suddi Udaya

ವಾಣಿ ಪದವಿ ಪೂರ್ವ ಕಾಲೇಜ್ ತಂಡಗಳು ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!