27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

ಉಜಿರೆ: ಧರ್ಮಸ್ಥಳದ ಸಮೀಪ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು ಅ.15 ರಿಂದ ಅ. 24ರ ವರೆಗೆ 10ದಿನ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿ, ಅ. 21 ರಿಂದ ಅ.30 ರ ವರೆಗೆ 10ದಿನ ರಬ್ಬರ ಟ್ಯಾಪಿಂಗ್ ತರಬೇತಿ, ನ. 06 ರಿಂದ ಡಿ. 05 ರ ವರೆಗೆ 30ದಿನದ ಕಂಪ್ಯೂಟರ್ ಅಕೌಂಟಿಂಗ್* (ಟ್ಯಾಲಿ) ತರಬೇತಿ, ನ.11 ರಿಂದ ನ.20 ರ ವರೆಗೆ 10ದಿನದ ಜೇನು ಕೃಷಿ ತರಬೇತಿ, ಡಿ. 01 ರಿಂದ ಡಿ.30 ರ ವರೆಗೆ 30ದಿನದ ದ್ವಿ ಚಕ್ರ ವಾಹನಗಳ ರಿಪೇರಿ* (ಬೈಕ್) ತರಬೇತಿ, ಡಿ 14 ರಿಂದ ಜ. 13ರ ವರೆಗೆ 30ದಿನದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ರಿಪೇರಿ ತರಬೇತಿ ನೀಡಲಾಗುವುದು

ವಯೋಮಿತಿ 18 ರಿಂದ 45 ವರ್ಷ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಬೇಕಾಗುತ್ತದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಂಚೆ ವಿಳಾಸ : ನಿರ್ದೇಶಕರು ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ( ಧರ್ಮಸ್ಥಳದ ಹತ್ತಿರ)-574240

08256-236404, ವಾಟ್ಸಪ್ ನಂ: 6364561982, ವಾಟ್ಸಪ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು.

Online website : rudsetujire.com ಇದರಲ್ಲೋ ಅರ್ಜಿ ಸಲ್ಲಿಸಬಹುದು.

ಈ ಗೂಗಲ್ ಫಾರಂ ಲಿಂಕ್*ನಲ್ಲಿ ಅರ್ಜಿ ಸಲ್ಲಿಸಬಹದು : https://forms.gle/Z2xPLE1FigamcMBd9

Related posts

ಕುಕ್ಕೇಡಿ ಗ್ರಾಮ‌ ಪಂಚಾಯತ್ ಗೆ ಸ್ವಚ್ಚ ಸರ್ವೇಕ್ಷಣ ಗ್ರಾಮೀಣ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮುಗುಳಿ ಸ.ಹಿ.ಪ್ರಾ ಶಾಲೆಗೆ ರವಿಚಂದ್ರ ಗೌಡ ದಂಪತಿಯಿಂದ ಧ್ವಜಸ್ತಂಭ ಕೊಡುಗೆ

Suddi Udaya

ಪೌರ ಕಾರ್ಮಿಕರಿಗೆ ನ್ಯಾಯಯುತ ವೇತನ, ಪಿ.ಎಫ್., ಇಎಸ್ ಐ ,ಹೆಲ್ತ್ ಕಾರ್ಡ್ ಒದಗಿಸಬೇಕು :ಪೌರ ಕಾರ್ಮಿಕ ಮುಖಂಡ ಎಸ್ .ಪಿ. ಆನಂದ್ ಒತ್ತಾಯ

Suddi Udaya

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಎನ್ನೆಸ್ಸೆಸ್ ವತಿಯಿಂದ ರಾಷ್ಟ್ರೀಯ ಏಕತಾ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya
error: Content is protected !!