25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

ಬೆಳ್ತಂಗಡಿ : ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ಮಲವಂತಿಗೆ ಗ್ರಾಮದ ಕರಿಯಾಲು ಶ್ರೀರಕ್ಷಾ ನಿವಾಸಿ ನವೀನ್ ಕುಮಾರ್ ಕೆ.ಎನ್. (62 ವರ್ಷ) ಅ.10ರಂದು ನಿಧನರಾದರು.

ಮೃತರು ಪತ್ನಿ ಬೆಳ್ತಂಗಡಿ ವಾಣಿ ಶಾಲಾ ಶಿಕ್ಷಕಿ ಶೋಭಾ, ಪುತ್ರಿ ವಿಜೇತ ಕೆ.ಎನ್., ಪುತ್ರ ವಿಖ್ಯಾತ್ ಕೆ.ಎನ್. ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಮುಂಡಾಜೆ ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ವಾರ್ಷಿಕ ದೀಪೋತ್ಸವ ಸಂಪನ್ನ

Suddi Udaya

ಪಜಿರಡ್ಕ ಶ್ರೀ ಸದಾಶೀವೇಶ್ವರ ದೇವಸ್ಥಾನದಲ್ಲಿ ಶ್ರೀ ರಾಮಚಂದ್ರ ನ ಪ್ರಾಣಪ್ರತಿಷ್ಠೆಯ ಅಂಗವಾಗಿ ವಿವಿಧ ಕಾರ್ಯಕ್ರಮ ಹಾಗೂ ಕರಸೇವಕರಿಗೆ ಗೌರವಾರ್ಪಣೆ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!