26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ತರಬೇತಿ

ಉಜಿರೆ: ಧರ್ಮಸ್ಥಳದ ಸಮೀಪ ಉಜಿರೆಯ ರುಡ್ ಸೆಟ್ ಸಂಸ್ಥೆಯಲ್ಲಿ ಸ್ವ ಉದ್ಯೋಗ ಆಕಾಂಕ್ಷಿಗಳಿಗೆ ಉಚಿತ ತರಬೇತಿ ನೀಡಲಾಗುತ್ತಿದ್ದು ಅ.15 ರಿಂದ ಅ. 24ರ ವರೆಗೆ 10ದಿನ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿ, ಅ. 21 ರಿಂದ ಅ.30 ರ ವರೆಗೆ 10ದಿನ ರಬ್ಬರ ಟ್ಯಾಪಿಂಗ್ ತರಬೇತಿ, ನ. 06 ರಿಂದ ಡಿ. 05 ರ ವರೆಗೆ 30ದಿನದ ಕಂಪ್ಯೂಟರ್ ಅಕೌಂಟಿಂಗ್* (ಟ್ಯಾಲಿ) ತರಬೇತಿ, ನ.11 ರಿಂದ ನ.20 ರ ವರೆಗೆ 10ದಿನದ ಜೇನು ಕೃಷಿ ತರಬೇತಿ, ಡಿ. 01 ರಿಂದ ಡಿ.30 ರ ವರೆಗೆ 30ದಿನದ ದ್ವಿ ಚಕ್ರ ವಾಹನಗಳ ರಿಪೇರಿ* (ಬೈಕ್) ತರಬೇತಿ, ಡಿ 14 ರಿಂದ ಜ. 13ರ ವರೆಗೆ 30ದಿನದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ರಿಪೇರಿ ತರಬೇತಿ ನೀಡಲಾಗುವುದು

ವಯೋಮಿತಿ 18 ರಿಂದ 45 ವರ್ಷ, ಆಧಾರ್ ಕಾರ್ಡ್, ರೇಷನ್ ಕಾರ್ಡ್ ಬೇಕಾಗುತ್ತದೆ. ತರಬೇತಿಯ ಅವಧಿಯಲ್ಲಿ ಊಟ ಮತ್ತು ವಸತಿ ಸಂಪೂರ್ಣವಾಗಿ ಉಚಿತವಾಗಿರುತ್ತದೆ ಜೊತೆಗೆ ಸಂಸ್ಥೆಯ ಸಮವಸ್ತ್ರ ಉಚಿತವಾಗಿ ಕೊಡಲಾಗುವುದು. ಬ್ಯಾಂಕಿನಿಂದ ಸಿಗುವ ಸಾಲದ ಬಗ್ಗೆ ಮಾಹಿತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಅಂಚೆ ವಿಳಾಸ : ನಿರ್ದೇಶಕರು ರುಡ್ ಸೆಟ್ ಸಂಸ್ಥೆ, ಸಿದ್ಧವನ, ಉಜಿರೆ ( ಧರ್ಮಸ್ಥಳದ ಹತ್ತಿರ)-574240

08256-236404, ವಾಟ್ಸಪ್ ನಂ: 6364561982, ವಾಟ್ಸಪ್ ಮೂಲಕ ಸಹ ಅರ್ಜಿ ಸಲ್ಲಿಸಬಹುದು.

Online website : rudsetujire.com ಇದರಲ್ಲೋ ಅರ್ಜಿ ಸಲ್ಲಿಸಬಹುದು.

ಈ ಗೂಗಲ್ ಫಾರಂ ಲಿಂಕ್*ನಲ್ಲಿ ಅರ್ಜಿ ಸಲ್ಲಿಸಬಹದು : https://forms.gle/Z2xPLE1FigamcMBd9

Related posts

ಉಜಿರೆ ಡಾ| ಅನಿತಾ ದಯಾಕರ್ ರವರಿಗೆ ಪಿ.ಎಚ್.ಡಿ ಪದವಿ ಪ್ರದಾನ

Suddi Udaya

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಅಧ್ಯಕ್ಷೆಯಾಗಿ ರಮಾದೇವಿ, ಉಪಾಧ್ಯಕ್ಷೆಯಾಗಿ ಶಿವಪ್ರಭಾ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya
error: Content is protected !!