25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

ಬೆಳ್ತಂಗಡಿ: ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ” ಕಾರ್ಯಕ್ರಮಕ್ಕೆ ಅ.10 ರಂದು ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ ಕಲ್ಲಾಪು ರವರು ದೀಪ ಬೆಳಗಿಸಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಅರ್ಚಕ ನಾಗರಾಜ್ ಕಾರಂತ್, ಬೆಳ್ತಂಗಡಿ ಮಹಿಳಾ ಬಿಲ್ಲವ ವೇದಿಕೆಯ ಸದಸ್ಯೆ ಆಶಾ ರಘುನಾಥ್ ಶಾಂತಿ, ಶಾಖಾ ಪ್ರಬಂಧಕ ಅಶೋಕ್ ಬಂಗೇರ, ಉಪ ಶಾಖಾ ಪ್ರಬಂಧಕ ಯದುಕೃಷ್ಣ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೃಥ್ವಿ ಮಹಾಪರ್ವವು ಜೋಡಿ ಹಬ್ಬಗಳ ಜೋಡಿ ಕೊಡುಗೆಯಾಗಿದ್ದು ಅ.10 ರಿಂದ ನವೆಂಬರ್ 15 ರವರೆಗೆ ನಡೆಯಲಿದೆ. ಪ್ರತಿ ಗ್ರಾಂ. ಚಿನ್ನಾಭರಣಗಳ ಮೇಲೆ ರೂ.251 ರಿಯಾಯಿತಿ, ವಜ್ರಗಳ ಮೌಲ್ಯದ ಮೇಲೆ ಶೇ. 25 ರಷ್ಟು ರಿಯಾಯಿತಿ, ಪ್ರತಿ ಕೆ.ಜಿ ಬೆಳ್ಳಿ ಹಾಗೂ ಬೆಳ್ಳಿ ಪದಾರ್ಥಗಳ ಮೇಲೆ ರೂ. 5000 ರಿಯಾಯಿತಿ ದೊರೆಯಲಿದೆ.

ಲಕ್ಕಿ ಡ್ರಾ ಮೂಲಕ ಪ್ರತಿ ದಿನ ಒಂದು ಖಚಿತ ಬಂಪರ್ ಉಡುಗೊರೆಯನ್ನು ಪಡೆದುಕೊಳ್ಳಬಹುದು ಹಾಗೂ ರೂ. 5000 ಪಾವತಿಸಿ ಚಿನ್ನದ ದರದ ಸಂರಕ್ಷಣೆ ಪಡೆಯಬಹುದು.

Related posts

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶದ ಪೂರ್ವಭಾವಿ ಸಭೆ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ ವಿತರಣೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ವಿಜಯ ಕುಮಾರ್, ಉಪಾಧ್ಯಕ್ಷರಾಗಿ ಕುಸುಮಾ ಅವಿರೋಧ ಆಯ್ಕೆ

Suddi Udaya

ನಾಗರ ಹಾವಿನ ಮೊಟ್ಟೆಗಳ ರಕ್ಷಣೆ-16 ಮರಿಗಳಿಗೆ ಜೀವದಾನ

Suddi Udaya
error: Content is protected !!