24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿ ವತಿಯಿಂದ ಕೊಕ್ಕಡ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು ಹಾಗೂ ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14 ರಂದು ಬೆಳಿಗ್ಗೆ 10 ಗಂಟೆಯಿಂದ ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಯಲಿದೆ.

Related posts

ನೇಹಾ ಹತ್ಯೆ ಖಂಡಿಸಿ ಪ್ರತಿಭಟಿಸಿದ್ದ ಉಜಿರೆಯ ಎಬಿವಿಪಿ ನಾಯಕರ ಮೇಲೆ ಎಫ್‌ಐಆರ್ ದಾಖಲು

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಗೇರುಕಟ್ಟೆ ಶ್ರೀ ನಾಗಬ್ರಹ್ಮ ಸ್ವಾಮಿ ಸೇವಾ ಸನ್ನಿಧಿಯಲ್ಲಿ ಪ್ರತಿಷ್ಠಾ ವಾರ್ಷಿಕ ಉತ್ಸವ

Suddi Udaya

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ವೇಣೂರು ನವಚೇತನ ಆಂಗ್ಲಮಾಧ್ಯಮ ಶಾಲೆಯ ವಾರ್ಷಿಕೋತ್ಸವ

Suddi Udaya
error: Content is protected !!