July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿ ವತಿಯಿಂದ ಕೊಕ್ಕಡ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು ಹಾಗೂ ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14 ರಂದು ಬೆಳಿಗ್ಗೆ 10 ಗಂಟೆಯಿಂದ ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಯಲಿದೆ.

Related posts

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಮೇಲಂತಬೆಟ್ಟು ಕಾರ್ಯಕ್ಷೇತ್ರದ ವಾತ್ಸಲ್ಯ ಸದಸ್ಯೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಶಾಲಾ ಪುಸ್ತಕ, ಬ್ಯಾಗ್ ವಿತರಣೆ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಅಬ್ಬಕ್ಕ ರಾಣಿ ಕುರಿತು ವಿಶೇಷ ಸರಣಿ ಉಪನ್ಯಾಸ ಕಾರ್ಯಾಕ್ರಮ ಸಮಾರೋಪ ಹಾಗೂ ಸಂಶೋಧನಾ ಗ್ರಂಥ ಬಿಡುಗಡೆ

Suddi Udaya

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!