23.9 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವು ಅ. 13 ರಿಂದ ಅ. 19 ರವರೆಗೆ ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ.

ಅ.13 ರಂದು ಸುರ್ಯ ಸದಾಶಿವರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರರು ಸತೀಶ್ಚಂದ್ರ ಎಸ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅ.14 ರಂದು ನಾರಾಯಣ ಗೌಡ ಪಡ್ಪು ರವರಿಂದ ಧ್ವಜಾರೋಹಣ ನಡೆಯಲಿದೆ.

ಪ್ರತಿದಿನ ಸಂಜೆ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಲಿದೆ.

Related posts

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya

ಕಕ್ಯಪದವು ನಡುಕೇರ್ಯ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ , ಸನ್ಮಾನ ಕಾರ್ಯಕ್ರಮ

Suddi Udaya

ನೈರುತ್ಯ ಶಿಕ್ಷಕ ಕ್ಷೇತ್ರದ ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಎಸ್.ಎಲ್ ಭೋಜೇಗೌಡ ಗೆಲುವು

Suddi Udaya

ತಾಲೂಕು ತಹಶೀಲ್ದಾರರ ಭರವಸೆ: ಅಕ್ರಮ ಮರಳುಗಾರಿಕೆ ಹಾಗೂ ಕಳಪೆ ಮಟ್ಟದ ಕಾಮಗಾರಿಗಳ ತನಿಖೆಗೆ ಒತ್ತಾಯಿಸಿ ಶೇಖರ್ ಲಾಯಿಲ ನಡೆಸುತ್ತಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಅಂತ್ಯ

Suddi Udaya

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya
error: Content is protected !!