July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅ.13-19: ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

ಬೆಳ್ತಂಗಡಿ : ವಾಣಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರವು ಅ. 13 ರಿಂದ ಅ. 19 ರವರೆಗೆ ಕನ್ಯಾಡಿ | ಸ.ಉ.ಹಿ.ಪ್ರಾ. ಶಾಲೆಯಲ್ಲಿ ನಡೆಯಲಿದೆ.

ಅ.13 ರಂದು ಸುರ್ಯ ಸದಾಶಿವರುದ್ರ ದೇವಸ್ಥಾನದ ಆಡಳಿತ ಮೊಕ್ತೇಸರರು ಸತೀಶ್ಚಂದ್ರ ಎಸ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅ.14 ರಂದು ನಾರಾಯಣ ಗೌಡ ಪಡ್ಪು ರವರಿಂದ ಧ್ವಜಾರೋಹಣ ನಡೆಯಲಿದೆ.

ಪ್ರತಿದಿನ ಸಂಜೆ ಶಿಬಿರಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಲಿದೆ.

Related posts

ಯಕ್ಷಯಾನ-2026: ಉಜಿರೆ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರಕ್ಕೆ ಸಮಗ್ರ ದ್ವಿತೀಯ ತಂಡ ಪ್ರಶಸ್ತಿ

Suddi Udaya

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಎಸ್.ಡಿ.ಎಂ ಸೆಕೆಂಡರಿ ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಧರ್ಮಸ್ಥಳ: ಬೊಳಿಯಾರ್ ನಲ್ಲಿ ಮತ್ತೆ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಗೇರುಕಟ್ಟೆ: ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ತಣ್ಣೀರುಪಂತ ಗ್ರಾ.ಪಂ. ನಲ್ಲಿ ಅರಿವು ಕಾರ್ಯಕ್ರಮ

Suddi Udaya
error: Content is protected !!