24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿ ವತಿಯಿಂದ ಕೊಕ್ಕಡ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು ಹಾಗೂ ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14 ರಂದು ಬೆಳಿಗ್ಗೆ 10 ಗಂಟೆಯಿಂದ ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಯಲಿದೆ.

Related posts

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ರೇಂಜರ್ಸ್ ವಿಭಾಗದ ಜಾನಪದ ಗೀತ ಗಾಯನ ಸ್ಪರ್ಧೆ: ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳ ತಂಡ ದ್ವಿತೀಯ ಸ್ಥಾನ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ವಾಣಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಎಕ್ಸೆಲ್ ನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮುಖ್ಯೋಪಾಧ್ಯಾಯರ ಕಾರ್ಯಾಗಾರ

Suddi Udaya

ನಿಡ್ಲೆ: ತಲೇಕಿ ಎಂಬಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಬಿಜೆಪಿ ಮಹಿಳಾ ಮೋರ್ಚಾದಿಂದ ಉಜಿರೆಯಲ್ಲಿ ದ್ವಿಚಕ್ರ ವಾಹನ ರ್‍ಯಾಲಿ :

Suddi Udaya
error: Content is protected !!