38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉರುವಾಲು: ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ನಿಧನ

ಉರುವಾಲು : ಉರುವಾಲು ಗ್ರಾಮದ ಕುಪ್ಪೆಟ್ಟಿ ನಿವಾಸಿ ಶ್ರಾವ್ಯ ಜಿ. ಅಸೌಖ್ಯದಿಂದ ಅ.11 ರಂದು ನಿಧನರಾಗಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಗಂಭೀರ ಕಾಯಿಲೆಯಿoದಾಗಿ ಬಳಲುತ್ತಿದ್ದ ಇವರು ಇಂದು ಚಿಕಿತ್ಸೆ ಫಲಿಸದೇ ನಿವಾಸದಲ್ಲಿ ನಿಧನರಾಗಿದ್ದಾರೆ.

ಮೃತರು ತಂದೆ ಜನಾರ್ಧನ ಪೂಜಾರಿ, ತಾಯಿ ರೇವತಿ, ಸಹೋದರಿ ಶ್ರೇಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅ.2: ಗಾಂಧಿಸ್ಮೃತಿ ಮತ್ತು ನವಜೀವನ ಸಮಿತಿ ಸದಸ್ಯರ ಸಮಾವೇಶ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ತುಳು ಸಿನಿ ರಸಿಕರಿಗೆ ಮನೋರಂಜನೆ ನೀಡಲು ಸಜ್ಜಾಗಿದೆ “ದಸ್ಕತ್” ನ.18 ರಂದು ಭಾರತ್ ಸಿನೆಮಾಸ್ ಮಂಗಳೂರಿನಲ್ಲಿ ಟ್ರೈಲರ್ ಲಾಂಚ್

Suddi Udaya

ಬೆಳಾಲು: ಉಷಾ ಎನ್ ಉಡುಪ ಹೆಸರಿನ ಶಾಶ್ವತ ದತ್ತಿ ನಿಧಿ ವಿತರಣಾ ಕಾರ್ಯಕ್ರಮ

Suddi Udaya

ಶಿಬರಾಜೆಪಾದೆ: ಶ್ರೀಕೃಷ್ಣ ಜನ್ಮಾಷ್ಠಮಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನೆರಿಯ: ಗಂಡಿಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ಉದ್ಘಾಟನೆ

Suddi Udaya
error: Content is protected !!