22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

ಗುರುವಾಯನಕೆರೆ: ಇಲ್ಲಿಯ ಹೊಟೇಲ್ ರೇಸ್ ಇನ್ ಜಂಕ್ಷನ್ ಹತ್ತಿರ ನೂತನವಾಗಿ ನಿರ್ಮಾಣವಾದ ಡಾ.ಸವನ್ ರೈ ಬಾರ್ದಡ್ಕ ಬಳಂಜ ಅವರ ಶ್ರೀ ಹಿತ ಡೆಂಟಲ್ ಝೋನ್ ಅ.11 ರಂದು ಶುಭಾರಂಭಗೊಂಡಿತು.

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ ನೂತನ‌ ಡೆಂಟಲ್ ಕ್ಲಿನಿಕ್ ನ್ನು ಉದ್ಘಾಟಿಸಿ ಶುಭಕೋರಿದರು.

ವಿಶ್ವ ಹಿಂದೂ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ,ಸಹಕಾರ ರತ್ನ ದಂಬೆಕಾನ ಸದಾಶಿವ ರೈ ದೀಪ ಪ್ರಜ್ವಲಿಸಿ ಶುಭಕೋರಿದರು‌.

ಈ ಸಂದರ್ಭದಲ್ಲಿ ವಾಣಿ ಪ್ರೌಢ ಶಾಲಾ ಮುಖ್ಯೋಪಾಧ್ಯಾಯರಾದ ಲಕ್ಷ್ಮಿ ನಾರಾಯಣ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ, ಅಳದಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ ಸುಭಾಶ್ಚಂದ್ರ ರೈ,ಹರೀಶ್ ರೈ ಬಾರ್ದಡ್ಕ, ನಿವೃತ ಬ್ಯಾಂಕ್ ಉದ್ಯೋಗಿ ನಾರಾಯಣ್ ರೈ, ಬಳಂಜ ಬದಿನಡೆ ಕ್ಷೇತ್ರದ ಧರ್ಮದರ್ಶಿ ಜಯ ಸಾಲಿಯಾನ್, ಪ್ರಮುಖರಾದ ಸುರೇಶ್ ಶೆಟ್ಟಿ ಕುರೆಲ್ಯ, ತಿಮ್ಮಪ್ಪ ಪೂಜಾರಿ ತಾರಿಪಡ್ಪು, ವಸಂತ ಮಜಲು, ರಮಾನಾಥ ಶೆಟ್ಟಿ ಪಂಬಾಜೆ, ಎಜೆ ಆಸ್ಪತ್ರೆಯ ಡಾ.ಸೌರಾಬ್, ಹೆಚ್.ಪಿ ಕಂಪೆನಿ ಉದ್ಯೋಗಿ ತುಷಾರ್ ರೈ ಬೆಂಗಳೂರು, ದೇರಳಕಟ್ಟೆ ಆಸ್ಪತ್ರೆಯ ಸಾತ್ವಿಕ್ ರೈ, ಯೋಗೀಶ್ ಕುಮಾರ್ ನಡಕ್ಕರ, ನಾಗೇಶ್ ಕೋಟ್ಯಾನ್ ನಿಸರ್ಗ ಗುರುವಾಯನಕೆರೆ, ಕೃಷಿಕರಾದ ರಾಧಾಕೃಷ್ಣ ರೈ, ಪುಷ್ಪರಾಜ್ ಶೆಟ್ಟಿ, ಶ್ರೀನಿವಾಸ್ ಶೆಟ್ಟಿ ಹಂಕರ್ಜಾಲು, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ, ದೇಜಪ್ಪ ಪೂಜಾರಿ ಬಳಂಜ ,ಲೋಲಾಕ್ಷ ಶೆಟ್ಟಿ, ಹರೀಶ್ ವೈ ಚಂದ್ರಮ, ವೈಭವ್ ಸಂತೋಷ್ ಶೆಟ್ಟಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು,ಊರವರು,ಬಂಧು ಮಿತ್ರರು ಉಪಸ್ಥಿತರಿದ್ದರು.

ಆಗಮಿಸಿದ ಅತಿಥಿ ಗಣ್ಯರನ್ನು ಪ್ರಗತಿಪರ ಕೃಷಿಕ,ನ್ಯಾಯವಾದಿ ಸತೀಶ್ ರೈ ಬಾರ್ದಡ್ಕ ಮತ್ತು ಶ್ರೀಮತಿ ಸುಖ ಸತೀಶ್ ರೈ,ಡಾ. ಸವನ್ ರೈ,ಸಂಹಿತ ರೈ ಬಾರ್ದಡ್ಕ ಸ್ವಾಗತಿಸಿ, ಸತ್ಕರಿಸಿದರು.

Related posts

ಶಿವಫ್ರೆಂಡ್ಸ್ ಕುರಾಯ -ಖಂಡಿಗ ಮೈರೋಳ್ತಡ್ಕ -ಬಂದಾರು ಇದರ ಆಶ್ರಯದಲ್ಲಿ ತಾ| ಮಟ್ಟದ ವಾಲಿಬಾಲ್ ಪಂದ್ಯಾಟ, ಹಗ್ಗಜಗ್ಗಾಟ ಹಾಗೂ ಮಹಿಳೆಯರ ಮುಕ್ತ ತ್ರೋಬಾಲ್ ಪಂದ್ಯಾಟ

Suddi Udaya

ಅಳದಂಗಡಿ ಸಿಎ ಬ್ಯಾಂಕಿನಿಂದ ರೂ.25 ಸಾವಿರ ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಸ್ಫೋಟ ಪ್ರಕರಣ: ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡದಿಂದ ಸ್ಥಳ ಮಹಜರು

Suddi Udaya

ಥಾಮಸ್ ಕಪ್ ವಿಜೇತ ಹಾಗೂ ಏಷ್ಯನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಬೆಳ್ಳಿ ಪದಕ ವಿಜೇತ ಆಯುಷ್ ಶೆಟ್ಟಿ ಧರ್ಮಸ್ಥಳಕ್ಕೆ ಭೇಟಿ

Suddi Udaya

ಅರುಣಾಚಲ ಪ್ರದೇಶದಲ್ಲಿ ಐಟಿಬಿಪಿ ಸಬ್ ಇನ್ಸ್‌ಪೆಕ್ಟರ್ ಆಗಿ ಕಡಿರುದ್ಯಾವರ ಹರ್ಷಿತ್ ನೇಮಕ

Suddi Udaya
error: Content is protected !!