30.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತಗಳು ಸಂಭವಿಸಿದ ಘಟನೆ ಅ 11ರಂದು ನಡೆದಿದೆ.

Oplus_0

ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಮತ್ತು ಕಾರ್ ಡಿಕ್ಕಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಮತ್ತೊಂದು ವಾಹನ ಮಂಗಳೂರಿಗೆ ಮೀನು ತರಲು ಹೊರಟ ಪಿಕಪ್ ಹಾಗೂ ಬೆಂಗಳೂರಿಗೆ ಬರುತ್ತಿದ್ದ ಇನೋವ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ವಾಹನಗಳು ಜಖಂ ಆಗಿದೆ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಸಿಎ ಪರೀಕ್ಷೆಯಲ್ಲಿ ಸುಕನ್ಯಾ ಕಾಮತ್ ಉತ್ತೀರ್ಣ

Suddi Udaya

ಅತ್ತಾಜೆ ಮುಹಿಯುದ್ದೀನ್ ಅರಬಿಕ್ ಮದರಸಕ್ಕೆ ಪಬ್ಲಿಕ್ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ಥಾನಗೈದ ನಾರಾವಿ, ಉಪ್ಪಿನಂಗಡಿ ಮಾಂಡೋವಿ ಮೋಟರ್ಸ್ ನ ಸೀನಿಯರ್ ರಿಲೇಷನ್ಶಿಪ್ ಮ್ಯಾನೇಜರ್ ಚರಣ್ ಕುಮಾರ್, ಹರ್ಷ ರೈ

Suddi Udaya

ಭೀಕರ ಮಳೆಯಿಂದಾಗಿ ಮುಂಡ್ರುಪ್ಪಾಡಿ ಪರಿಸರದ ತೋಟಕ್ಕೆ ನುಗ್ಗಿದ ನೀರು: ಕೊಚ್ಚಿ ಬಂದ ಮರದ ದಿಮ್ಮಿಗಳು

Suddi Udaya

ಉರುವಾಲು: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯಲ್ಲಿ “ಶುಚಿ ಜೀವನ ದರ್ಶನ” ವಿಷಯದ ಕುರಿತು ಚಿಂತನ ಕಾರ್ಯಕ್ರಮ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya
error: Content is protected !!