22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತಗಳು ಸಂಭವಿಸಿದ ಘಟನೆ ಅ 11ರಂದು ನಡೆದಿದೆ.

Oplus_0

ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಮತ್ತು ಕಾರ್ ಡಿಕ್ಕಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಮತ್ತೊಂದು ವಾಹನ ಮಂಗಳೂರಿಗೆ ಮೀನು ತರಲು ಹೊರಟ ಪಿಕಪ್ ಹಾಗೂ ಬೆಂಗಳೂರಿಗೆ ಬರುತ್ತಿದ್ದ ಇನೋವ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ವಾಹನಗಳು ಜಖಂ ಆಗಿದೆ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ

Suddi Udaya

ಬೆಳ್ತಂಗಡಿ ಪೋಲಿಸ್ ಠಾಣಾ ನಿರೀಕ್ಷಕರಾಗಿ ಬಸವಲಿಂಗಯ್ಯ ಸುಬ್ಬಾಪುರಮಠ ಅಧಿಕಾರ ಸ್ವೀಕಾರ

Suddi Udaya

ಕಣಿಯೂರು ಗ್ರಾಮ ಪಂಚಾಯತ್ ನವೀಕರಣ ತಡೆಕೋರಿ ಸಲ್ಲಿಸಿದ್ದ ಅರ್ಜಿ ವಜಾ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಕಲ್ಮoಜ: ಬೆಳಿಯಪ್ಪ ಗೌಡ ಬದಿಮೆಟ್ಟು ನಿಧನ

Suddi Udaya
error: Content is protected !!