ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್-ಕಲ್ಮಂಜ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

2024-2026ನೇ ಸಾಲಿನ ಅಧ್ಯಕ್ಷರಾಗಿ ಸುಬ್ರಾಯ ಅಕ್ಷಯನಗರ, ಉಪಾಧ್ಯಕ್ಷರಾಗಿ ಸುಹಾಸ್ ಕಂದೂರು, ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ಬಳ್ಳಿದಡ್ಡ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಅಜಿತ್ ನಗರ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಶೆಟ್ಟಿ ಅಕ್ಷಯನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರವಿ ಟಿ ಕಂದೂರು, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿಯಾಗಿ ಭಾಸ್ಕರ ಪೂಜಾರಿ ಅಕ್ಷಯನಗರ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರವೀಣ್ ಬಿರ್ಮೆರೆಪಲ್ಕೆ, ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ರೋಹಿತ್ ಗೌಡ ಪಜಿರಡ್ಕ, ಹಾಗೂ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಉಮೇಶ್ ಬಿರ್ಮೆರೆಪಲ್ಕೆ ಮತ್ತು ಸಂದೀಪ್ ಎಸ್ ಅಕ್ಷಯನಗರ ಆಯ್ಕೆಯಾದರು.

Related posts

ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ: ಮುಂಡೂರು ಶಾಲೆಯ ಮುಖ್ಯ ಶಿಕ್ಷಕ ಕಲ್ಲೇಶಪ್ಪ ಕೆ.ಬಿ. ಆಯ್ಕೆ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಪೆಟ್ರೋಲ್ ದರ ಏರಿಸುವ ಮೂಲಕ ರಾಜ್ಯಸರಕಾರದ ಬಣ್ಣ ಬಯಲಾಗಿದೆ : ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

Suddi Udaya

ಶಿರ್ಲಾಲು: ಬಿಲ್ಲವ ಸಂಘದ ಮಾಜಿ ಅಧ್ಯಕ್ಷ ಅಶೋಧರ ಸಾಲಿಯಾನ್ ನಿಧನ

Suddi Udaya
error: Content is protected !!