April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗ್ರಾ.ಪಂ. ವತಿಯಿಂದ ಕಿಂಡಿ ಅಣೆಕಟ್ಟುವಿನಲ್ಲಿ ಅಡ್ಡಲಾಗಿ ಬಿದ್ದಿದ್ದ ಮರದ ದಿಮ್ಮಿಗಳ ತೆರವು ಕಾರ್ಯ

ಶಿಶಿಲ: ವಿಪರೀತ ಮಳೆಯಿಂದಾಗಿ ಶಿಶಿಲ ದೇವಸ್ಥಾನದ ಬಳಿಯ ಕಿಂಡಿ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ದೊಡ್ಡ ದೊಡ್ಡ ಗಾತ್ರದ ಮರದ ದಿಮ್ಮಿಗಳನ್ನು ಶಿಶಿಲ ಗ್ರಾ.ಪಂ. ವತಿಯಿಂದ ಅ.10 ರಂದು ಹಿಟಾಚಿ ಮೂಲಕ ತೆರವುಗೊಳಿಸಿ ನೀರು ಸರಾಗವಾಗಿ ಹರಿಯಲು ಅವಕಾಶ ಮಾಡಿಕೊಟ್ಟರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಹಾಜಿ ಅಬ್ದುಲ್ ಲತೀಫ್ ಸಾಹೇಬ್ ಅವರಿಗೆ ಯುಎಇ 10 ವರ್ಷದ ಗೋಲ್ಡನ್ ವೀಸಾ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನಗೈದು ಮಾನವೀಯತೆ ಮೆರೆದ ಉಜಿರೆಯ ದಿಕ್ಷೀತಾ

Suddi Udaya

ಕುತ್ಲೂರು: ಪುನರ್ವಸತಿ ಹೊಂದಿರುವ ಫಲಾನುಭವಿಗಳಿಗೆ ಉಚಿತ ಕೃಷಿ ಉಪಕರಣಗಳ ವಿತರಣೆ

Suddi Udaya
error: Content is protected !!