April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಅ.11ರಂದು ಭೇಟಿ ನೀಡಿ ಮಂಜುನಾಥೇಶ್ವರ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಡಾ .ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ವೇಳೆ ಕಿರಣ್ ಕುಮಾರ್ ಶೆಟ್ಟಿ ಹಾಗೂ ರಾಜೇಂದ್ರ ದಾಸ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಡಯಾಲಿಸಿಸ್ ಕೇಂದ್ರದ ಕೊರತೆಗಳಿಗೆ ಮುಕ್ತಿ : ಆರೋಗ್ಯ ಸಚಿವರು, ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮತ್ತು ರೋಟರಿ ಸಂಸ್ಥೆಯವರಿಗೆ ಬಂಗೇರರವರಿಂದ ಅಭಿನಂದನೆ

Suddi Udaya

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

Suddi Udaya

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya

ಜೋಡುಸ್ಥಾನ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷ ಯುಗಂಧರ್, ಕಾರ್ಯದರ್ಶಿ ಚೇತನ್

Suddi Udaya
error: Content is protected !!