April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿ ವತಿಯಿಂದ ಕೊಕ್ಕಡ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು ಹಾಗೂ ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14 ರಂದು ಬೆಳಿಗ್ಗೆ 10 ಗಂಟೆಯಿಂದ ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಯಲಿದೆ.

Related posts

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ಪರ್ಕಳ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಮತ್ತು ಶ್ರೀ ಮಹಿಷಮರ್ದಿನಿ ಅಮ್ಮನವರ ಸನ್ನಿಧಿಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya
error: Content is protected !!