23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿ ವತಿಯಿಂದ ಕೊಕ್ಕಡ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ನಡೆಯುತ್ತಿರುವ ಅವ್ಯವಹಾರ, ವಂಚನೆ, ಲೂಟಿಗಳಿಂದ ಗ್ರಾಹಕರಿಗೆ ಆಗುತ್ತಿರುವ ಸಮಸ್ಯೆ, ಅನ್ಯಾಯಗಳನ್ನು ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಹಾಗೂ ವರದಿ ಬಹಿರಂಗ ಪಡಿಸಬೇಕು ಹಾಗೂ ಎಲ್ಲಾ ಅನ್ಯಾಯಗಳನ್ನು ತಡೆಯಲು ಕ್ರಮ ಕೈಗೊಳ್ಳಬೇಕೆಂದು ಅ.14 ರಂದು ಬೆಳಿಗ್ಗೆ 10 ಗಂಟೆಯಿಂದ ಕೊಕ್ಕಡ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಅನಿರ್ಧಿಷ್ಟಕಾಲ ಧರಣಿ ಸತ್ಯಾಗ್ರಹ ನಡೆಯಲಿದೆ.

Related posts

ಪ್ರಸಿದ್ಧ ಕಾದಂಬರಿಕಾರ ಕೆ ಟಿ ಗಟ್ಟಿಯವರ ನಿಧನಕ್ಕೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ ಯದುಪತಿ ಗೌಡರವರಿಂದ ಸಂತಾಪ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜಲಾನಯನ ಮಹೋತ್ಸವ ಅಭಿಯಾನ

Suddi Udaya

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಗಳ ಬಸ್ ಚಾಲಕ ಶಶಿಧರ ಗೌಡ ಪಣಿಕ್ಕಲ್ ಹೃದಯಾಘಾತದಿಂದ ನಿಧನ

Suddi Udaya

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

Suddi Udaya

ಸುಲ್ಕೇರಿ ಗ್ರಾಮಸಭೆ: ಮಳೆ ಪ್ರಾರಂಭಕ್ಕಿಂತ ಮುಂಚೆ ನಾವರ ರಸ್ತೆ ಕಾಮಗಾರಿ ಪ್ರಾರಂಭಿಸಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya
error: Content is protected !!