22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತಗಳು ಸಂಭವಿಸಿದ ಘಟನೆ ಅ 11ರಂದು ನಡೆದಿದೆ.

Oplus_0

ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಮತ್ತು ಕಾರ್ ಡಿಕ್ಕಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಮತ್ತೊಂದು ವಾಹನ ಮಂಗಳೂರಿಗೆ ಮೀನು ತರಲು ಹೊರಟ ಪಿಕಪ್ ಹಾಗೂ ಬೆಂಗಳೂರಿಗೆ ಬರುತ್ತಿದ್ದ ಇನೋವ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ವಾಹನಗಳು ಜಖಂ ಆಗಿದೆ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ‘ಸಾಧನಾ ಪ್ರಶಸ್ತಿ’

Suddi Udaya

ದ.ಕ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆ

Suddi Udaya

ಬೆಳ್ತಂಗಡಿ ಜನಜಾಗೃತಿ ವೇದಿಕೆ ಆರ್ಥಿಕ ವರ್ಷದ ಪ್ರಥಮ ಸಭೆ: ನೂತನ ವರ್ಷದ ಕ್ರಿಯಾಯೋಜನೆಗೆ ಮಂಜೂರಾತಿ

Suddi Udaya

ಬಳಂಜ ವಲಯದ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ದೇವರಿಗೆ ವಿಶೇಷ ಪೂಜೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya
error: Content is protected !!