September 6, 2026
ಅಪಘಾತಗ್ರಾಮಾಂತರ ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತ: ಇಬ್ಬರಿಗೆ ಗಾಯ

ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಎರಡು ಅಪಘಾತಗಳು ಸಂಭವಿಸಿದ ಘಟನೆ ಅ 11ರಂದು ನಡೆದಿದೆ.

Oplus_0

ಚಾರ್ಮಾಡಿ ಘಾಟ್ ನಲ್ಲಿ ಪೆಟ್ರೋಲ್ ಟ್ಯಾಂಕರ್ ಮತ್ತು ಕಾರ್ ಡಿಕ್ಕಿ ಕಾರಿನಲ್ಲಿದ್ದ ಇಬ್ಬರಿಗೆ ತೀವ್ರವಾಗಿ ಗಾಯವಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಮತ್ತೊಂದು ವಾಹನ ಮಂಗಳೂರಿಗೆ ಮೀನು ತರಲು ಹೊರಟ ಪಿಕಪ್ ಹಾಗೂ ಬೆಂಗಳೂರಿಗೆ ಬರುತ್ತಿದ್ದ ಇನೋವ ವಾಹನಕ್ಕೆ ಡಿಕ್ಕಿ ಹೊಡೆದಿದ್ದು ವಾಹನಗಳು ಜಖಂ ಆಗಿದೆ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Related posts

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ರಕ್ಷಾಬಂಧನ ಆಚರಣೆ: ದುರ್ಗಾ ಟೆಕ್ಸ್ ಟೈಲ್ಸ್ ಮಾಲಕ ಮೋಹನ್ ಚೌಧರಿ ರವರಿಂದ ವಸ್ತ್ರ ವಿತರಣೆ

Suddi Udaya

ವಾಣಿ ಕಾಲೇಜಿನಲ್ಲಿ ವಿದ್ಯಾರ್ಥಿ ಮಿತ್ರ ಸಿಇಟಿ ಕಾರ್ಯಾಗಾರ

Suddi Udaya

ಸಾವ್ಯ ಬಿಜೆಪಿ ಯುವಮೊರ್ಚಾ ಅಧ್ಯಕ್ಷರಾಗಿ ಸ್ವಸ್ತಿಕ್ ಪೂಜಾರಿ, ಕಾರ್ಯದರ್ಶಿಯಾಗಿ ಪ್ರಶಾಂತ್ ಪೂಜಾರಿ ಆಯ್ಕೆ

Suddi Udaya

ಬಂಗೇರರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗುವ ಮೂಲಕ ಅವರಿಗೆ ನಿಜವಾದ ಶ್ರದ್ದಾಂಜಲಿ ಸಲ್ಲಿಸೋಣ……

Suddi Udaya
error: Content is protected !!