ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್-ಕಲ್ಮಂಜ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

2024-2026ನೇ ಸಾಲಿನ ಅಧ್ಯಕ್ಷರಾಗಿ ಸುಬ್ರಾಯ ಅಕ್ಷಯನಗರ, ಉಪಾಧ್ಯಕ್ಷರಾಗಿ ಸುಹಾಸ್ ಕಂದೂರು, ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ಬಳ್ಳಿದಡ್ಡ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಅಜಿತ್ ನಗರ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಶೆಟ್ಟಿ ಅಕ್ಷಯನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರವಿ ಟಿ ಕಂದೂರು, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿಯಾಗಿ ಭಾಸ್ಕರ ಪೂಜಾರಿ ಅಕ್ಷಯನಗರ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರವೀಣ್ ಬಿರ್ಮೆರೆಪಲ್ಕೆ, ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ರೋಹಿತ್ ಗೌಡ ಪಜಿರಡ್ಕ, ಹಾಗೂ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಉಮೇಶ್ ಬಿರ್ಮೆರೆಪಲ್ಕೆ ಮತ್ತು ಸಂದೀಪ್ ಎಸ್ ಅಕ್ಷಯನಗರ ಆಯ್ಕೆಯಾದರು.

Leave a Comment

error: Content is protected !!