ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್-ಕಲ್ಮಂಜ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

2024-2026ನೇ ಸಾಲಿನ ಅಧ್ಯಕ್ಷರಾಗಿ ಸುಬ್ರಾಯ ಅಕ್ಷಯನಗರ, ಉಪಾಧ್ಯಕ್ಷರಾಗಿ ಸುಹಾಸ್ ಕಂದೂರು, ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ಬಳ್ಳಿದಡ್ಡ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಅಜಿತ್ ನಗರ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಶೆಟ್ಟಿ ಅಕ್ಷಯನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರವಿ ಟಿ ಕಂದೂರು, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿಯಾಗಿ ಭಾಸ್ಕರ ಪೂಜಾರಿ ಅಕ್ಷಯನಗರ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರವೀಣ್ ಬಿರ್ಮೆರೆಪಲ್ಕೆ, ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ರೋಹಿತ್ ಗೌಡ ಪಜಿರಡ್ಕ, ಹಾಗೂ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಉಮೇಶ್ ಬಿರ್ಮೆರೆಪಲ್ಕೆ ಮತ್ತು ಸಂದೀಪ್ ಎಸ್ ಅಕ್ಷಯನಗರ ಆಯ್ಕೆಯಾದರು.

Related posts

ಆರ್ಥಿಕ ಹೊರೆಯಿಂದಾಗಿ ಅಭಿವೃದ್ಧಿಗೆ ಗ್ಯಾರಂಟಿಗಳು ಹೊಡೆತ: ರಾಜ್ಯವು ಆರ್ಥಿಕ ದಿವಾಳಿಯತ್ತ: ಪ್ರತಾಪಸಿಂಹ ನಾಯಕ್

Suddi Udaya

ಪಡಂಗಡಿ : ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ; ಭಜನಾ ಕಾರ್ಯಕ್ರಮ

Suddi Udaya

ಪ್ರಸನ್ನ ಆಂ.ಮಾ. ವಸತಿ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya

ಅರಸಿನಮಕ್ಕಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಚತಾ ಅಭಿಯಾನ

Suddi Udaya
error: Content is protected !!