25.5 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

ಕಲ್ಮಂಜ: ಗೆಳೆಯರ ಬಳಗ ಅಕ್ಷಯನಗರ ನಿಡಿಗಲ್-ಕಲ್ಮಂಜ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

2024-2026ನೇ ಸಾಲಿನ ಅಧ್ಯಕ್ಷರಾಗಿ ಸುಬ್ರಾಯ ಅಕ್ಷಯನಗರ, ಉಪಾಧ್ಯಕ್ಷರಾಗಿ ಸುಹಾಸ್ ಕಂದೂರು, ಕಾರ್ಯದರ್ಶಿಯಾಗಿ ಅಶೋಕ್ ಪೂಜಾರಿ ಬಳ್ಳಿದಡ್ಡ, ಕೋಶಾಧಿಕಾರಿಯಾಗಿ ಬಾಲಕೃಷ್ಣ ಅಜಿತ್ ನಗರ, ಜೊತೆ ಕಾರ್ಯದರ್ಶಿಯಾಗಿ ಅಶೋಕ್ ಶೆಟ್ಟಿ ಅಕ್ಷಯನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರವಿ ಟಿ ಕಂದೂರು, ಸಾಂಸ್ಕೃತಿಕ ಜೊತೆ ಕಾರ್ಯದರ್ಶಿಯಾಗಿ ಭಾಸ್ಕರ ಪೂಜಾರಿ ಅಕ್ಷಯನಗರ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರವೀಣ್ ಬಿರ್ಮೆರೆಪಲ್ಕೆ, ಕ್ರೀಡಾ ಜೊತೆ ಕಾರ್ಯದರ್ಶಿಯಾಗಿ ರೋಹಿತ್ ಗೌಡ ಪಜಿರಡ್ಕ, ಹಾಗೂ ಸಾಮಾಜಿಕ ಜಾಲತಾಣ ಸಂಚಾಲಕರಾಗಿ ಉಮೇಶ್ ಬಿರ್ಮೆರೆಪಲ್ಕೆ ಮತ್ತು ಸಂದೀಪ್ ಎಸ್ ಅಕ್ಷಯನಗರ ಆಯ್ಕೆಯಾದರು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ತೋಟತ್ತಾಡಿ: ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ಳಿಹಬ್ಬ ವಾರ್ಷಿಕೋತ್ಸವದ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!