September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಭೇಟಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ರಕ್ಷಿತ್ ಶೆಟ್ಟಿ ಅ.11ರಂದು ಭೇಟಿ ನೀಡಿ ಮಂಜುನಾಥೇಶ್ವರ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ನಂತರ ಡಾ .ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ವೇಳೆ ಕಿರಣ್ ಕುಮಾರ್ ಶೆಟ್ಟಿ ಹಾಗೂ ರಾಜೇಂದ್ರ ದಾಸ್ ಉಪಸ್ಥಿತರಿದ್ದರು.

Related posts

ಕನ್ಯಾಡಿ: ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುತ್ತಮ ಅಂಕ ಪಡೆದ ಯಕ್ಷಿತಾರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸನ್ಮಾನ

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya

ಪಡ್ಯಾರಬೆಟ್ಟು ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ರವರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವೇಣೂರು ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ.ಅ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕ ಸುರೇಶ್ ಕೆ. ಸೇವಾ ನಿವೃತ್ತಿ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya
error: Content is protected !!