March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

ಉಜಿರೆ: ಅತ್ತಾಜೆಯ ನಿವಾಸಿ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29ವ) ರವರು ಅಕ್ಟೋಬರ್ 11ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅ.11 ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಆದಿತ್ಯಗೆ ಎದೆನೋವು ಕಾಣಿಸಿಕೊಂಡ ನಂತರ ಹೃದಯಾಘಾತವಾಗಿದೆ. ಆದಿತ್ಯ ರವರು ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು ಜರ್ಮನಿಯಲ್ಲಿ ತನ್ನದೇ ಸ್ಟಾರ್ಟ್ ಅಪ್ ಕಂಪೆನಿ ಮುನ್ನಡೆಸುತ್ತಿದ್ದರು.

ಇವರು ತಂದೆ ರಮೇಶ್ ಭಟ್, ತಾಯಿ ಶಾರದಾ ಹಾಗೂ ಸಹೋದರಿ ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ.

Related posts

ಕುಕ್ಕೇಡಿ ನೂತನ ಶಾಲಾಭಿವೃದ್ದಿ ಸಮಿತಿ ರಚನೆ ಅಧ್ಯಕ್ಷರಾಗಿ ಕೃಷ್ಣಪ್ಪ, ಉಪಾಧ್ಯಕ್ಷರಾಗಿ ವೇದಾವತಿ ಆಯ್ಕೆ

Suddi Udaya

ಮುಂಡೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ: ಶಾಲೆಗೆ ಕೊಡುಗೆ ನೀಡಿದ ದಾನಿಗಳಿಗೆ ಗೌರವಾರ್ಪಣೆ

Suddi Udaya

ಅರಫಾ ಜಾಮಿಅಃ ಮಸ್ಜಿದ್ ಅತ್ತಾಜೆಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಕೊಯ್ಯೂರು ಗ್ರಾಮ ಪಟ್ಟಣ ಪಂಚಾಯತ್ ಸೇರ್ಪಡೆ ಆದೇಶ ರದ್ದು ಪಡಿಸುವಂತೆ ಮನವಿ

Suddi Udaya

ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷರಾಗಿ ಲಯನ್ ಜಗದೀಶ್ಚಂದ್ರ ಡಿ ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya
error: Content is protected !!