25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

ಉಜಿರೆ: ಅತ್ತಾಜೆಯ ನಿವಾಸಿ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29ವ) ರವರು ಅಕ್ಟೋಬರ್ 11ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅ.11 ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಆದಿತ್ಯಗೆ ಎದೆನೋವು ಕಾಣಿಸಿಕೊಂಡ ನಂತರ ಹೃದಯಾಘಾತವಾಗಿದೆ. ಆದಿತ್ಯ ರವರು ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು ಜರ್ಮನಿಯಲ್ಲಿ ತನ್ನದೇ ಸ್ಟಾರ್ಟ್ ಅಪ್ ಕಂಪೆನಿ ಮುನ್ನಡೆಸುತ್ತಿದ್ದರು.

ಇವರು ತಂದೆ ರಮೇಶ್ ಭಟ್, ತಾಯಿ ಶಾರದಾ ಹಾಗೂ ಸಹೋದರಿ ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ.

Related posts

ಇತಿಹಾಸ ಪ್ರಸಿದ್ಧ ದೇವನಾರಿ ಅರ್ಧ ನಾರೀಶ್ವರ ದೇವಸ್ಥಾನಕ್ಕೆ ಆಡಳಿತ ಅಧಿಕಾರಿಯಿಂದ ಅಧಿಕಾರ ಸ್ವೀಕಾರ

Suddi Udaya

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya

ದೀಪಾವಳಿ ಹಬ್ಬದ ಪ್ರಯುಕ್ತ ಪ್ರಕಾಶ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್‍ಸ್‌ನಲ್ಲಿ ವಿಶೇಷ ಆಫರ್ ಹಾಗೂ ಆಕರ್ಷಕ ಉಡುಗೊರೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಪ್ರತಿಭಾ ದಿನಾಚರಣೆ, ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದಲ್ಲಿ ಗಣೇಶ ಚತುರ್ಥಿ ದಿನದಂದು ಸೇವಾ ರಶೀದಿಗಳಿಂದ ಒಟ್ಟು ರೂ. 16,62,947 ಹಣ ಸಂಗ್ರಹ : 8000 ಭಕ್ತರಿಂದ ಅನ್ನ ಪ್ರಸಾದ ಸ್ವೀಕಾರ

Suddi Udaya
error: Content is protected !!