ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

Suddi Udaya

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್, ಗುರುದೇವ ಮಠದಲ್ಲಿ ನವರಾತ್ರಿ ಅಂಗವಾಗಿ ವಿಜಯ ದಶಮಿಯಂದು ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಆಯುಧ ಪೂಜೆಯು ಅ.12ರಂದು ನಡೆಯಿತು.

ಕ್ಷೇತ್ರದ ಮಠದ ಸಿಬ್ಬಂದಿಗಳು, ಅರ್ಚಕರು ಹಾಜರಿದ್ದರು.

Leave a Comment

error: Content is protected !!