September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್, ಗುರುದೇವ ಮಠದಲ್ಲಿ ನವರಾತ್ರಿ ಅಂಗವಾಗಿ ವಿಜಯ ದಶಮಿಯಂದು ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಆಯುಧ ಪೂಜೆಯು ಅ.12ರಂದು ನಡೆಯಿತು.

ಕ್ಷೇತ್ರದ ಮಠದ ಸಿಬ್ಬಂದಿಗಳು, ಅರ್ಚಕರು ಹಾಜರಿದ್ದರು.

Related posts

ಬೆಳ್ತಂಗಡಿ: ಸರಕಾರಿ ಪ್ರಥಮ‌ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಹಬ್ಬ ಅವಿನ್ಯ- 2025

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya

ಲಾಯಿಲ: ಪುತ್ರಬೈಲುನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ನಾರಿ ಶಕ್ತಿ ವಂದನ್‌ ಸಮ್ಮೇಳನ: ವಿವಿಧ ಕ್ಷೇತ್ರದ ಮಹಿಳೆಯರೊಂದಿಗೆ ಕ್ಯಾ. ಚೌಟ ವಿಶೇಷ ಸಂವಾದ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರಿಂದ ಬೆಳ್ತಂಗಡಿ ಕ್ಷೇತ್ರದ 81 ಗ್ರಾಮಗಳಿಗೆ ಭೇಟಿ

Suddi Udaya

ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದ್ದೇ ರಸ್ತೆಯಲ್ಲೇ ಹರಿದ ನೀರು: ಬಂಗಾಡಿ ಸಿಎ ಬ್ಯಾಂಕ್ ಹಾಗೂ ಜೈನ ಬಸದಿ ವತಿಯಿಂದ ಪೈಪ್ ಅಳವಡಿಕೆ: “ಸುದ್ದಿ ಉದಯ ಜನಧ್ವನಿ Effect”

Suddi Udaya
error: Content is protected !!