September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

ಗುರುವಾಯನಕೆರೆ: ನೂತನ ಸಂಸ್ಥೆಯಾದ ದೇವು ಯು ಪಿ ವಿ ಸಿ ಇಂಟೀರಿಯರ್ ಅ.12ರಂದು ಗುರುವಾಯನಕೆರೆ ಕೆಪಿಟಿಸಿಎಲ್ ಹತ್ತಿರ ಶಕ್ತಿನಗರದಲ್ಲಿ ಶುಭಾರಂಭಗೊಂಡಿತು.


ನೂತನ ಸಂಸ್ಥೆಯನ್ನು ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಕಳಿಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಬಾಲಕೃಷ್ಣ ಬಿರ್ಮೊಟ್ಟು, ಉದ್ಯಮಿ ಸಂತೋಷ್ ಹೆಗ್ಡೆ, ಕಿರಣ್ ಕುಮಾರ್ ಶೆಟ್ಟಿ, ಇಂಜಿನಿಯರ್ ಪ್ರಸನ್ನ, ಉಮೇಶ್ ಮನು ಸ್ಟುಡಿಯೋ, ವಿಜಯ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್, ಗುರುವಾಯನಕೆರೆ ಸೇವಾ ಸಹಕಾರಿ ಸೊಸೈಟಿ ನಿರ್ದೇಶಕ ಶಶಿರಾಜ್ ಶೆಟ್ಟಿ, ಕುವೆಟ್ಟು ಗ್ರಾ.ಪಂ. ಸದಸ್ಯ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.


ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲೀಕರಾದ ಗಂಗಾಧರ ಆಚಾರ್ಯ ವಂದಿಸಿದರು.

ಅಂಗಡಿ, ಮನೆ, ಶೋರೂಂಗಳಿಗೆ ವುಡ್, ಪ್ರೈವುಡ್, ಯು ಪಿವಿಸಿ ಡೋರ್ & ವಿಂಡೋಸ್ ಒಳ ವಿನ್ಯಾಸ ಮಾಡಿಕೊಡಲಾಗುವುದೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆ ಪ್ರತಿಭಾ ಪುರಸ್ಕಾರ 2025

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ನವರಾತ್ರಿ ಉತ್ಸವ: ಬಿರ್ವ ಸಂಜೀವ ಪೂಜಾರಿಯವರಿಂದ ನವರಾತ್ರಿ ಮಹೋತ್ಸವ ಉದ್ಘಾಟನೆ

Suddi Udaya

ಅಲ್ಯೂಮಿನಿಯಂ ಏಣಿ ವಿದ್ಯುತ್ ತಂತಿಗೆ ತಾಗಿ ವಿದ್ಯುತ್ ಶಾಕ್: ತೋಟದಲ್ಲಿ ಸೊಪ್ಪು ಕಡಿಯಲು ಹೋಗಿದ್ದ ಬಾಲಕೃಷ್ಣ ಶೆಟ್ಟಿ ಮೃತ್ಯು

Suddi Udaya

ಕಲಬುರಗಿ ಬಿಜೆಪಿ ಬೃಹತ್‌ ಸಮಾವೇಶದಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಯಾಚನೆ

Suddi Udaya
error: Content is protected !!