23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಅ.10ರಂದು ಶುಭಾರಂಭಗೊಂಡಿತು. ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸೆಕ್ಟರ್ ಕಿಶೋರ್ ಪಿ. ಉದ್ಘಾಟಿಸಿ ಶುಭ ಹಾರೈಸಿದರು.

ಧರ್ಮಸ್ಥಳ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ., ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಶಿಧರ್, ಮಾಲಕರ ಮಾತ- ಪಿತರಾದ ಶ್ರೀಮತಿ ವಸಂತಿ ಮತ್ತು ಮೋನಪ್ಪ ಪೂಜಾರಿ ಧರ್ಮಸ್ಥಳ, ಇನ್ನಿತರ ಗಣ್ಯರು, ಗ್ರಾಹಕರು ಹಾಜರಿದ್ದು ಶುಭ ಕೋರಿದರು.

ಮಾಲಕ ರಶ್ಮಿ, ಸಂತೋಷ್ ಧರ್ಮಸ್ಥಳ ಆಗಮಿಸಿದ ಗಣ್ಯರನ್ನು ಸ್ವಾಗತಿಸಿ ಗೌರವಿಸಿದರು.

ಮಳಿಗೆಯಲ್ಲಿ ಮಂಗಳೂರಿನ ಪ್ರತಿಷ್ಟಿತ ಕ್ಯಾಂಪೋ ಉತ್ಪನ್ನದ ಗಾಣದ ಶುದ್ಧ ಕೊಬ್ಬರಿ ಎಣ್ಣೆ, ಶೇ.100 ಆದಿವಾಸಿ ಹೇರ್ ಆಯಿಲ್, ಮಲ್ನಾಡ್ ಚಾಹುಡಿ, ಕಾಫಿ ಪುಡಿ, ಶುದ್ಧ ಜೇನುತುಪ್ಪ, ನಾಟಿ ಹಸುವಿನ ತುಪ್ಪ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ, ಕೂರ್ಗ್ ಸೈಸಸ್, ಮಿಲೆಟ್ಸ್ ಐಸ್‌ಕ್ರೀಮ್, ಸ್ಪೆಷಲ್ ಚಾಕಲೇಟ್ಸ್, ಡ್ರೈ ಫುಟ್ಸ್, ಫ್ಲವರ್ಸ್ ಹಾಗೂ ಇತರ ಸಾವಯವ ಉತ್ಪನ್ನಗಳು ಸಿಗಲಿದೆ.

ಸಮಾರಂಭಗಳಿಗೆ ಸಭಾಂಗಣ, ಶಾಮಿಯಾನ, ಕ್ಯಾಟರಿಂಗ್, ಟ್ರಾವೆಲ್ಸ್ ವ್ಯವಸ್ಥೆ ಮಾಡಲಾಗುವುದು ಎಂದು ಮಾಲಕ ಸಂತೋಷ್ ಧರ್ಮಸ್ಥಳ ತಿಳಿಸಿದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ರವರಿಂದ ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀರಾಮ ಕ್ರೆಡಿಟ್ ಕೋ ಆಪರೇಟಿವ್ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಣೆ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ನಾಳೆ(ಫೆ.8): ಮಾಲಾಡಿ ಗ್ರಾಮ ಪಂಚಾಯತ್‌ ವಠಾರದಲ್ಲಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!