23.3 C
ಪುತ್ತೂರು, ಬೆಳ್ತಂಗಡಿ
March 7, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ ಆಯ್ಕೆ

ಬೆಳ್ತಂಗಡಿ: ಮೈಸೂರು ಪ್ರಾಂತ್ಯದ ಎಂಟು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ 22 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರವರ್ತಕರು ,ನಿರ್ದೇಶಕರಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರು ದಿ.ಕೆ ವಸಂತ ಬಂಗೇರ ರವರು ಹಾಗೂ ದಿ. ಶೇಖರ್ ಬಂಗೇರ ರವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ,ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ರವರನ್ನು ನಾಮನಿರ್ದೇಶಿತ ನಿರ್ದೇಶಕರಾಗಿ ಸಂಘದ ಆಡಳಿತದ ಮಂಡಳಿಯು ಆಯ್ಕೆ ಮಾಡಿದೆ.

Related posts

ಬೆಳ್ತಂಗಡಿ: ಬುರುಡೆ ಚಿನ್ನಯ್ಯ ಜೈಲಿನಿಂದ ಬಿಡುಗಡೆ

Suddi Udaya

ಏ.20: ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: ಪೂರ್ವಭಾವಿ ಸಭೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಡಿ.3: ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣದ ಮರು ತನಿಖೆಗೆ ಒತ್ತಾಯಿಸಿ “ಜನಾಂದೋಲನ ಸಭೆ”: ರಕ್ತದ ಸಹಿಯ ಮೂಲಕ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿಯವರಿಗೆ ಮನವಿ

Suddi Udaya

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya
error: Content is protected !!