September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

ಬೆಳ್ತಂಗಡಿ: ಮೈಸೂರು ಪ್ರಾಂತ್ಯದ ಎಂಟು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ 22 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರವರ್ತಕರು, ನಿರ್ದೇಶಕರಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಹಾಗೂ ಶೇಖರ್ ಬಂಗೇರರವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ನಾಮ ನಿರ್ದೇಶಕರಾಗಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ, ಬೆಳ್ತಂಗಡಿ ಎಪಿಎಂಸಿ ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ರವರನ್ನು ನಾಮನಿರ್ದೇಶಿತ ನಿರ್ದೇಶಕರಾಗಿ ಸಂಘದ ಆಡಳಿತ ಮಂಡಳಿಯು ಆಯ್ಕೆ ಮಾಡಿದೆ.

Related posts

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಎಸ್‌ಡಿಎಂ ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ಒಂದು ದಿನದ ಪುನರ್ಮನನ ಶಿಬಿರ

Suddi Udaya

ಬೆಳ್ತಂಗಡಿ ಸಂಜಯ್ ಗ್ಲೋಬಲ್ ಫೌಂಡೇಶನ್ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಓಡಿಲ್ನಾಳ ಲಾಡಿ ದರ್ಖಾಸ್ ಎಂಬಲ್ಲಿ ಎರಡು ಮರಿ ಸಹಿತ ಕಂಡು ಬಂದ ಚಿರತೆ

Suddi Udaya
error: Content is protected !!