July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

ಬೆಳ್ತಂಗಡಿ: ಮೈಸೂರು ಪ್ರಾಂತ್ಯದ ಎಂಟು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ 22 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರವರ್ತಕರು, ನಿರ್ದೇಶಕರಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಹಾಗೂ ಶೇಖರ್ ಬಂಗೇರರವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ನಾಮ ನಿರ್ದೇಶಕರಾಗಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ, ಬೆಳ್ತಂಗಡಿ ಎಪಿಎಂಸಿ ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ರವರನ್ನು ನಾಮನಿರ್ದೇಶಿತ ನಿರ್ದೇಶಕರಾಗಿ ಸಂಘದ ಆಡಳಿತ ಮಂಡಳಿಯು ಆಯ್ಕೆ ಮಾಡಿದೆ.

Related posts

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ವರ್ತಕರ ಸಂಘದಿಂದ ಅಭಿನಂದನೆ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya

ಬೆಳ್ತಂಗಡಿ ರೋಟರಿ ಸೇವಾ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಬೆಳ್ತಂಗಡಿ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ವಿಜೇತರಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಅಭಿನಂದನೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya
error: Content is protected !!