24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

ಉಜಿರೆ: ಅತ್ತಾಜೆಯ ನಿವಾಸಿ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29ವ) ರವರು ಅಕ್ಟೋಬರ್ 11ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅ.11 ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಆದಿತ್ಯಗೆ ಎದೆನೋವು ಕಾಣಿಸಿಕೊಂಡ ನಂತರ ಹೃದಯಾಘಾತವಾಗಿದೆ. ಆದಿತ್ಯ ರವರು ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು ಜರ್ಮನಿಯಲ್ಲಿ ತನ್ನದೇ ಸ್ಟಾರ್ಟ್ ಅಪ್ ಕಂಪೆನಿ ಮುನ್ನಡೆಸುತ್ತಿದ್ದರು.

ಇವರು ತಂದೆ ರಮೇಶ್ ಭಟ್, ತಾಯಿ ಶಾರದಾ ಹಾಗೂ ಸಹೋದರಿ ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ.

Related posts

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ಬಂದಾರು ಗ್ರಾ.ಪಂ. ಅಧ್ಯಕ್ಷರಾಗಿ ದಿನೇಶ್ ಗೌಡ , ಉಪಾಧ್ಯಕ್ಷರಾಗಿ ಪುಷ್ಪಾವತಿ ಆಯ್ಕೆ

Suddi Udaya

ಉಜಿರೆ : ಹಲಕ್ಕೆ ನಿವಾಸಿ ಫ್ಲೋರಿನ್ ರೆಬೆಲ್ಲೋ ನಿಧನ

Suddi Udaya

ಜ.24: ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ನಡ ಗ್ರಾ.ಪಂ. ಕಾರ್ಯದರ್ಶಿ ಕಿರಣ್‌ರಿಂದ ಮಾದರಿ ಕಾರ್ಯ: ಹಾರೆ ಹಿಡಿದು ಕೊಳವೆ ಬಾವಿಯ ಗುಂಡಿ ಮುಚ್ಚಿದ ಸರಕಾರಿ ನೌಕರ

Suddi Udaya

ಪಣೆಜಾಲು- ಗುಂಪಲಾಜೆ ಶ್ರೀ ನಾಗ-ರಕ್ತೇಶ್ವರಿ ಹಾಗೂ ಪರಿವಾರ ದೈವಗಳಿಗೆ ದೇವಸ್ಥಾನ, ಕಟ್ಟೆಗಳಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya
error: Content is protected !!