ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

ಉಜಿರೆ: ಅತ್ತಾಜೆಯ ನಿವಾಸಿ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರ ಆದಿತ್ಯ ಭಟ್ (29ವ) ರವರು ಅಕ್ಟೋಬರ್ 11ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅ.11 ರಂದು ಮನೆಯಲ್ಲಿ ನಡೆಯ ಆಯುಧ ಪೂಜೆಯ ಸಂಭ್ರಮದಲ್ಲಿ ಸಂಪೂರ್ಣ ತನ್ನನ್ನು ತಾನು ತೊಡಗಿಸಿಕೊಂಡಿದ್ದ ಆದಿತ್ಯಗೆ ಎದೆನೋವು ಕಾಣಿಸಿಕೊಂಡ ನಂತರ ಹೃದಯಾಘಾತವಾಗಿದೆ. ಆದಿತ್ಯ ರವರು ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದು ಜರ್ಮನಿಯಲ್ಲಿ ತನ್ನದೇ ಸ್ಟಾರ್ಟ್ ಅಪ್ ಕಂಪೆನಿ ಮುನ್ನಡೆಸುತ್ತಿದ್ದರು.

ಇವರು ತಂದೆ ರಮೇಶ್ ಭಟ್, ತಾಯಿ ಶಾರದಾ ಹಾಗೂ ಸಹೋದರಿ ಹಾಗೂ ಕುಟುಂಬವರ್ಗವನ್ನು ಅಗಲಿದ್ದಾರೆ.

Related posts

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ನ.12 : ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಸಾರ್ವಜನಿಕ ನಗರ ಭಜನಾ ಸಪ್ತಾಹದ ಪ್ರಯುಕ್ತ “ಪಿಲಿ ನಲಿಕೆ”

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಕಾಯರ್ತಡ್ಕ ಶಾಲೆಯ ವಿದ್ಯಾರ್ಥಿನಿ ಶರಣ್ಯ ಸರಕಾರಿ ಶಾಲೆಯಲ್ಲಿ ತಾಲೂಕಿಗೆ ತೃತೀಯ ಸ್ಥಾನ

Suddi Udaya

ಉಜಿರೆ: ‘ಮರು ಉತ್ಪಾದನೆಗೆ ಯೋಗ್ಯವಿಲ್ಲದ ಪ್ಲಾಸ್ಟಿಕ್ ತ್ಯಾಜ್ಯದಿಂದ ಡಾಮಾರು ರಸ್ತೆ ನಿರ್ಮಾಣ” ಕುರಿತು ರಾಜ್ಯ ಮಟ್ಟದ ವಿಚಾರ ಸಂಕಿರಣ

Suddi Udaya

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!