April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ : ಶ್ರೀ ರಾಮ ಕ್ಷೇತ್ರದ ಗುರುದೇವ ಮಠದಲ್ಲಿ ಆಯುಧ ಪೂಜೆ

ಕನ್ಯಾಡಿ: ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್, ಗುರುದೇವ ಮಠದಲ್ಲಿ ನವರಾತ್ರಿ ಅಂಗವಾಗಿ ವಿಜಯ ದಶಮಿಯಂದು ಕ್ಷೇತ್ರದ ಪೀಠಾಧೀಶ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ಆಯುಧ ಪೂಜೆಯು ಅ.12ರಂದು ನಡೆಯಿತು.

ಕ್ಷೇತ್ರದ ಮಠದ ಸಿಬ್ಬಂದಿಗಳು, ಅರ್ಚಕರು ಹಾಜರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾ ಕೂಟ: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಿಲಿಚಂಡಿಕಲ್ಲು ನಿವಾಸಿ ಶೇಕ್ ಇಮಾಮ್ ಸಾಹೇಬ್ ಮನೆಗೆ ಬಡಿದ ಸಿಡಿಲು: ಸುಟ್ಟು ಹೋದ ಮನೆಯ ವಿದ್ಯುತ್ ಸಂಪರ್ಕ, ಮನೆಯ ಗೋಡೆಗಳಿಗೆ ಹಾನಿ

Suddi Udaya

ಚಾರ್ಮಾಡಿ ಎಸ್.ಡಿ.ಪಿ.ಐ ಪಕ್ಷದ ಸಂಸ್ಥಾಪನ ದಿನಾಚರಣೆ

Suddi Udaya

ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಬಳಂಜ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಸದಸ್ಯರು ಎಸ್.ಎಸ್.ಎಲ್.ಸಿ ಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ, ಸಾಧಕರಿಗೆ ಸನ್ಮಾನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya
error: Content is protected !!