23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದಲ್ಲಿ ನೂತನ ಹರಕೆಯ ಘಂಟೆಯ ‌ಅಂಗಡಿ ಶುಭಾರಂಭ

ಕೊಕ್ಕಡ: ಶ್ರೀ ಕ್ಷೇತ್ರ ‌ಸೌತಡ್ಕ ಮಹಾಗಣಪತಿ ‌ದೇವಾಲಯದ‌ ಮುಂಭಾಗದ ನೂತನ ಕಟ್ಟಡದಲ್ಲಿ ಹರಕೆಯ ಘಂಟೆಯ ‌ಅಂಗಡಿಯು‌ ಅ.12 ರಂದು ಶುಭಾರಂಭ‌ಗೊಂಡಿತು.

ನೂತನ ಅಂಗಡಿಯನ್ನು ಆರ್ ಎಸ್ ಎಸ್ ಮುಖಂಡ ಕೃಷ್ಣ ಭಟ್ ಉದ್ಘಾಟಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಉದ್ಯಮಿ ಬಾಲಕೃಷ್ಣ ನೈಮಿಷ, ಗಣೇಶ್ ಭಟ್ ಹಿತ್ತಿಲು, ಗೀತಾ ಹೇಮಂತ್, ಸುನಿಲ್ ಕೊಲ್ಲಾಜೆ ಉಪಸ್ಥಿತರಿದ್ದರು.

ಅಂಗಡಿ ಮಾಲಕರಾದ ಬಬಿತಾ, ರಾಘವ ಪೂಜಾರಿ ಕೊಲ್ಲಾಜೆ ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು.

Related posts

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಕನ್ಯಾಡಿ ಶಾಲೆಗೆ ಖಾಯಂ ಮುಖ್ಯೋಪಾಧ್ಯಾಯರು ಮತ್ತು ದೈಹಿಕ ಶಿಕ್ಷಕರನ್ನು ಒದಗಿಸುವಂತೆ ಶಾಸಕ ಹರೀಶ್ ಪೂಂಜಾರಿಗೆ ಮನವಿ

Suddi Udaya

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ಎ.17: ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ:ಬೆಳ್ತಂಗಡಿ ಕಿನ್ಯಮ್ಮ ಸಭಾ ಭವನದಲ್ಲಿ ಕಾರ್ಯಕರ್ತರ ಸಮಾವೇಶ

Suddi Udaya

ಬಂದಾರು: ಮೈರೋಳ್ತಡ್ಕ-ವಿವೇಕಾನಂದ ನಗರ-ಕುರಾಯ ದೇವಸ್ಥಾನ ಸಂಪರ್ಕ ರಸ್ತೆ ಮರು ಡಾಮರೀಕರಣ-ಶಾಸಕರಿಗೆ ಗ್ರಾಮಸ್ಥರ ಕೃತಜ್ಞತೆ

Suddi Udaya

ಶಿಬರಾಜೆ: ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಶಾಲೆತ್ತಡ್ಕ ಸ. ಪ್ರೌಢಶಾಲೆಗೆ ಚೇಯರ್ ಕೊಡುಗೆ

Suddi Udaya
error: Content is protected !!