27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

ಕೊಕ್ಕಡ : ಇಲ್ಲಿಯ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಮೊದಲು ಇದ್ದ ಸ್ಥಳದಿಂದ ಕೊಕ್ಕಡದ ರಥ ಬೀದಿಯಲ್ಲಿರುವ ಅಂಬಿಕಾ ಕ್ಲಿನಿಕ್ ನ ಎದುರು ಇರುವ ಜೈ ಭಾರತ್ ಮಾತಾ ಬಿಲ್ಡಿಂಗ್ ಗೆ ಸ್ಥಳಾಂತರಗೊಳಿಸಿ ಅ.12 ರಂದು ಶುಭಾರಂಭಗೊಂಡಿತು.

ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ನೈಮಿಷ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಂಬಿಕಾ ಕ್ಲಿನಿಕ್ ನ ಡಾ| ಗಣೇಶ್ ಪ್ರಸಾದ್, ಬಿಲ್ಡಿಂಗ್ ನ ಮಾಲಿಕರಾದ‌ ಪುರುಷೋತ್ತಮ ಮಡ್ಯಳಗುಂಡಿ, ವಿಶ್ವ ಹಿಂದೂ ಪರಿಷದ್ ಕೊಕ್ಕಡ ಇದರ ಅಧ್ಯಕ್ಷ ಪುರುಷೋತ್ತಮ ಕೆ, ಶಾಂತಪ್ಪ ಮಡಿವಾಳ, ದೀಕ್ಷಾ ಚಂದನ್ ಪಟ್ಲಡ್ಕ, ಗೀತಾ ಟೈಲರ್, ರಜನಿಕಾಂತ್, ಬ್ಯೂಟಿಷಿಯನ್ ಕು|| ಧನ್ಯ ಶ್ರೀ ಹಾಗೂ ಬಂಧು ಬಳಗದವರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಗೇರುಕಟ್ಟೆ: ಅಂಚೆ ಪತ್ರ ವಿತರಕ ಡಾಕಯ್ಯ ಗೌಡ ಸೇವಾ ನಿವೃತ್ತಿ, ಇಲಾಖೆ ಹಾಗೂ ಸ್ಥಳೀಯರ ವತಿಯಿಂದ ಸನ್ಮಾನ

Suddi Udaya

ನಡ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಉಜಿರೆ ಮತ್ತು ಬೆಳ್ತಂಗಡಿಯಲ್ಲಿ ನಿರ್ಮಾಣಗೊಳ್ಳಲಿರುವ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

Suddi Udaya
error: Content is protected !!