24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

ಕೊಕ್ಕಡ : ಇಲ್ಲಿಯ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಮೊದಲು ಇದ್ದ ಸ್ಥಳದಿಂದ ಕೊಕ್ಕಡದ ರಥ ಬೀದಿಯಲ್ಲಿರುವ ಅಂಬಿಕಾ ಕ್ಲಿನಿಕ್ ನ ಎದುರು ಇರುವ ಜೈ ಭಾರತ್ ಮಾತಾ ಬಿಲ್ಡಿಂಗ್ ಗೆ ಸ್ಥಳಾಂತರಗೊಳಿಸಿ ಅ.12 ರಂದು ಶುಭಾರಂಭಗೊಂಡಿತು.

ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ನೈಮಿಷ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಂಬಿಕಾ ಕ್ಲಿನಿಕ್ ನ ಡಾ| ಗಣೇಶ್ ಪ್ರಸಾದ್, ಬಿಲ್ಡಿಂಗ್ ನ ಮಾಲಿಕರಾದ‌ ಪುರುಷೋತ್ತಮ ಮಡ್ಯಳಗುಂಡಿ, ವಿಶ್ವ ಹಿಂದೂ ಪರಿಷದ್ ಕೊಕ್ಕಡ ಇದರ ಅಧ್ಯಕ್ಷ ಪುರುಷೋತ್ತಮ ಕೆ, ಶಾಂತಪ್ಪ ಮಡಿವಾಳ, ದೀಕ್ಷಾ ಚಂದನ್ ಪಟ್ಲಡ್ಕ, ಗೀತಾ ಟೈಲರ್, ರಜನಿಕಾಂತ್, ಬ್ಯೂಟಿಷಿಯನ್ ಕು|| ಧನ್ಯ ಶ್ರೀ ಹಾಗೂ ಬಂಧು ಬಳಗದವರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗರ್ಡಾಡಿ : ಪ್ರಗತಿಪರ ಕೃಷಿಕ ಹಾಗೂ ಖ್ಯಾತ ಜ್ಯೋತಿಷಿ ಅನಂತ ಗೋವಿಂದ ಪಟವರ್ಧನ್ ನಿಧನ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ಸ್ಪರ್ಧೆ

Suddi Udaya

ಗರ್ಡಾಡಿ: ಜೀಪು ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ಪ.ಪಂ. ನಲ್ಲಿ ಪೌರ ಕಾರ್ಮಿಕರ ದಿನಾಚರಣೆ

Suddi Udaya
error: Content is protected !!