25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

ಕೊಕ್ಕಡ : ಇಲ್ಲಿಯ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಮೊದಲು ಇದ್ದ ಸ್ಥಳದಿಂದ ಕೊಕ್ಕಡದ ರಥ ಬೀದಿಯಲ್ಲಿರುವ ಅಂಬಿಕಾ ಕ್ಲಿನಿಕ್ ನ ಎದುರು ಇರುವ ಜೈ ಭಾರತ್ ಮಾತಾ ಬಿಲ್ಡಿಂಗ್ ಗೆ ಸ್ಥಳಾಂತರಗೊಳಿಸಿ ಅ.12 ರಂದು ಶುಭಾರಂಭಗೊಂಡಿತು.

ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ನೈಮಿಷ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಂಬಿಕಾ ಕ್ಲಿನಿಕ್ ನ ಡಾ| ಗಣೇಶ್ ಪ್ರಸಾದ್, ಬಿಲ್ಡಿಂಗ್ ನ ಮಾಲಿಕರಾದ‌ ಪುರುಷೋತ್ತಮ ಮಡ್ಯಳಗುಂಡಿ, ವಿಶ್ವ ಹಿಂದೂ ಪರಿಷದ್ ಕೊಕ್ಕಡ ಇದರ ಅಧ್ಯಕ್ಷ ಪುರುಷೋತ್ತಮ ಕೆ, ಶಾಂತಪ್ಪ ಮಡಿವಾಳ, ದೀಕ್ಷಾ ಚಂದನ್ ಪಟ್ಲಡ್ಕ, ಗೀತಾ ಟೈಲರ್, ರಜನಿಕಾಂತ್, ಬ್ಯೂಟಿಷಿಯನ್ ಕು|| ಧನ್ಯ ಶ್ರೀ ಹಾಗೂ ಬಂಧು ಬಳಗದವರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ಮಚ್ಚಿನ: ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳತನ

Suddi Udaya

ಬೆಳಾಲುನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya

ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರಾಗಿ ಯಯ್ಯ, ಉಪಾಧ್ಯಕ್ಷರಾಗಿ ಜುಬೈದ ಆಯ್ಕೆ

Suddi Udaya

ಸುಲ್ಕೇರಿಮೊಗ್ರು ಹೊಸಮನೆ ನಿವಾಸಿ ನೀಲಮ್ಮ ನಿಧನ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya
error: Content is protected !!