September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

ಕೊಕ್ಕಡ : ಇಲ್ಲಿಯ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಮೊದಲು ಇದ್ದ ಸ್ಥಳದಿಂದ ಕೊಕ್ಕಡದ ರಥ ಬೀದಿಯಲ್ಲಿರುವ ಅಂಬಿಕಾ ಕ್ಲಿನಿಕ್ ನ ಎದುರು ಇರುವ ಜೈ ಭಾರತ್ ಮಾತಾ ಬಿಲ್ಡಿಂಗ್ ಗೆ ಸ್ಥಳಾಂತರಗೊಳಿಸಿ ಅ.12 ರಂದು ಶುಭಾರಂಭಗೊಂಡಿತು.

ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ ಅಧ್ಯಕ್ಷ ಬಾಲಕೃಷ್ಣ ನೈಮಿಷ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಅಂಬಿಕಾ ಕ್ಲಿನಿಕ್ ನ ಡಾ| ಗಣೇಶ್ ಪ್ರಸಾದ್, ಬಿಲ್ಡಿಂಗ್ ನ ಮಾಲಿಕರಾದ‌ ಪುರುಷೋತ್ತಮ ಮಡ್ಯಳಗುಂಡಿ, ವಿಶ್ವ ಹಿಂದೂ ಪರಿಷದ್ ಕೊಕ್ಕಡ ಇದರ ಅಧ್ಯಕ್ಷ ಪುರುಷೋತ್ತಮ ಕೆ, ಶಾಂತಪ್ಪ ಮಡಿವಾಳ, ದೀಕ್ಷಾ ಚಂದನ್ ಪಟ್ಲಡ್ಕ, ಗೀತಾ ಟೈಲರ್, ರಜನಿಕಾಂತ್, ಬ್ಯೂಟಿಷಿಯನ್ ಕು|| ಧನ್ಯ ಶ್ರೀ ಹಾಗೂ ಬಂಧು ಬಳಗದವರು ಉಪಸ್ಥಿತರಿದ್ದು ಶುಭ ಹಾರೈಸಿದರು.

Related posts

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಮಂಜೂರಾದ ಚೈತನ್ಯ ಅರೋಗ್ಯ ವಿಮಾ ಮೊತ್ತ ವಿತರಣೆ

Suddi Udaya

ಆನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿಯವರ ಮನೆಗೆ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಭೇಟಿ

Suddi Udaya

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ ಯೋಜನೆ ವತಿಯಿಂದ ಪುರಿಯ ಹಾಲಿನ ಡೈರಿ ಗೆ ರೂ. 2 ಲಕ್ಷ ಮೊತ್ತದ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya

ಅತ್ತಾಜೆ ಮುಹಿಯುದ್ದೀನ್ ಜುಮಾ ಮಸ್ಜಿದ್‌ನಲ್ಲಿ ಬಕ್ರೀದ್ ವಿಶೇಷ ಪ್ರಾರ್ಥನೆ

Suddi Udaya
error: Content is protected !!