23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

ಗುರುವಾಯನಕೆರೆ: ನೂತನ ಸಂಸ್ಥೆಯಾದ ದೇವು ಯು ಪಿ ವಿ ಸಿ ಇಂಟೀರಿಯರ್ ಅ.12ರಂದು ಗುರುವಾಯನಕೆರೆ ಕೆಪಿಟಿಸಿಎಲ್ ಹತ್ತಿರ ಶಕ್ತಿನಗರದಲ್ಲಿ ಶುಭಾರಂಭಗೊಂಡಿತು.


ನೂತನ ಸಂಸ್ಥೆಯನ್ನು ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಕಳಿಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಬಾಲಕೃಷ್ಣ ಬಿರ್ಮೊಟ್ಟು, ಉದ್ಯಮಿ ಸಂತೋಷ್ ಹೆಗ್ಡೆ, ಕಿರಣ್ ಕುಮಾರ್ ಶೆಟ್ಟಿ, ಇಂಜಿನಿಯರ್ ಪ್ರಸನ್ನ, ಉಮೇಶ್ ಮನು ಸ್ಟುಡಿಯೋ, ವಿಜಯ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್, ಗುರುವಾಯನಕೆರೆ ಸೇವಾ ಸಹಕಾರಿ ಸೊಸೈಟಿ ನಿರ್ದೇಶಕ ಶಶಿರಾಜ್ ಶೆಟ್ಟಿ, ಕುವೆಟ್ಟು ಗ್ರಾ.ಪಂ. ಸದಸ್ಯ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.


ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲೀಕರಾದ ಗಂಗಾಧರ ಆಚಾರ್ಯ ವಂದಿಸಿದರು.

ಅಂಗಡಿ, ಮನೆ, ಶೋರೂಂಗಳಿಗೆ ವುಡ್, ಪ್ರೈವುಡ್, ಯು ಪಿವಿಸಿ ಡೋರ್ & ವಿಂಡೋಸ್ ಒಳ ವಿನ್ಯಾಸ ಮಾಡಿಕೊಡಲಾಗುವುದೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಕೃಷಿ ತೋಟಗಳಿಗೆ ಹಾನಿ ಮಾಡುವ ಕಾಡಾನೆಗಳ ತಡೆಗೆ ಅರಣ್ಯ ಇಲಾಖೆಯಿಂದ ಜೋತಾಡುವ ಸೌರ ವಿದ್ಯುತ್ ಬೇಲಿ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಜಯಾನಂದ ಪೂಜಾರಿ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ನವೀನ್ ಕುಮಾರ್ ಆಯ್ಕೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕಲ್ಮಂಜ ದ.ಕ.ಜಿ.ಪಂ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತ ಸಂಭ್ರಮ: ಜ್ಞಾನದೀಪ ಸಭಾಂಗಣ ಲೋಕಾರ್ಪಣೆ

Suddi Udaya
error: Content is protected !!