July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಗುರುವಾಯನಕೆರೆಯಲ್ಲಿ ದೇವು ಯು ಪಿವಿಸಿ ಇಂಟೀರಿಯರ್ ಶುಭಾರಂಭ

ಗುರುವಾಯನಕೆರೆ: ನೂತನ ಸಂಸ್ಥೆಯಾದ ದೇವು ಯು ಪಿ ವಿ ಸಿ ಇಂಟೀರಿಯರ್ ಅ.12ರಂದು ಗುರುವಾಯನಕೆರೆ ಕೆಪಿಟಿಸಿಎಲ್ ಹತ್ತಿರ ಶಕ್ತಿನಗರದಲ್ಲಿ ಶುಭಾರಂಭಗೊಂಡಿತು.


ನೂತನ ಸಂಸ್ಥೆಯನ್ನು ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಮ್ ಶೆಟ್ಟಿ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಕಳಿಯ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಬಾಲಕೃಷ್ಣ ಬಿರ್ಮೊಟ್ಟು, ಉದ್ಯಮಿ ಸಂತೋಷ್ ಹೆಗ್ಡೆ, ಕಿರಣ್ ಕುಮಾರ್ ಶೆಟ್ಟಿ, ಇಂಜಿನಿಯರ್ ಪ್ರಸನ್ನ, ಉಮೇಶ್ ಮನು ಸ್ಟುಡಿಯೋ, ವಿಜಯ ಕ್ರೆಡಿಟ್ ಕೊ ಆಪರೇಟಿವ್ ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್, ಗುರುವಾಯನಕೆರೆ ಸೇವಾ ಸಹಕಾರಿ ಸೊಸೈಟಿ ನಿರ್ದೇಶಕ ಶಶಿರಾಜ್ ಶೆಟ್ಟಿ, ಕುವೆಟ್ಟು ಗ್ರಾ.ಪಂ. ಸದಸ್ಯ ಪ್ರದೀಪ್ ಶೆಟ್ಟಿ ಉಪಸ್ಥಿತರಿದ್ದರು.


ಬಂದಂತಹ ಅತಿಥಿ ಗಣ್ಯರನ್ನು ಸಂಸ್ಥೆಯ ಮಾಲೀಕರಾದ ಗಂಗಾಧರ ಆಚಾರ್ಯ ವಂದಿಸಿದರು.

ಅಂಗಡಿ, ಮನೆ, ಶೋರೂಂಗಳಿಗೆ ವುಡ್, ಪ್ರೈವುಡ್, ಯು ಪಿವಿಸಿ ಡೋರ್ & ವಿಂಡೋಸ್ ಒಳ ವಿನ್ಯಾಸ ಮಾಡಿಕೊಡಲಾಗುವುದೆಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.

Related posts

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಎ.26: ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಚುನಾವಣೆ: 16 ನಿರ್ದೇಶಕ ಸ್ಥಾನಕ್ಕೆ 41 ಮಂದಿ ಅಭ್ಯರ್ಥಿಗಳ ನಡುವೆ ಸ್ಪರ್ಧೆ

Suddi Udaya

ಶಿರ್ಲಾಲಿನಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಎಸ್‌ಡಿಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಮಹಾಸಮ್ಮೇಳನ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!