July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಶುಭಾರಂಭ

ಧರ್ಮಸ್ಥಳ: ಕಲ್ಲೇರಿಯಲ್ಲಿ ನೂತನ ‘ಓಂಕಾರ’ ಮಲ್ಟಿ ಸ್ಟೋರ್ ಅ.10ರಂದು ಶುಭಾರಂಭಗೊಂಡಿತು. ಧರ್ಮಸ್ಥಳ ಪೊಲೀಸ್ ಠಾಣಾ ಸಬ್ ಇನ್ಸೆಕ್ಟರ್ ಕಿಶೋರ್ ಪಿ. ಉದ್ಘಾಟಿಸಿ ಶುಭ ಹಾರೈಸಿದರು.

ಧರ್ಮಸ್ಥಳ ಸಹಕಾರ ಸಂಘದ ಅಧ್ಯಕ್ಷ ಪ್ರೀತಮ್ ಡಿ., ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶಶಿಧರ್, ಮಾಲಕರ ಮಾತ- ಪಿತರಾದ ಶ್ರೀಮತಿ ವಸಂತಿ ಮತ್ತು ಮೋನಪ್ಪ ಪೂಜಾರಿ ಧರ್ಮಸ್ಥಳ, ಇನ್ನಿತರ ಗಣ್ಯರು, ಗ್ರಾಹಕರು ಹಾಜರಿದ್ದು ಶುಭ ಕೋರಿದರು.

ಮಾಲಕ ರಶ್ಮಿ, ಸಂತೋಷ್ ಧರ್ಮಸ್ಥಳ ಆಗಮಿಸಿದ ಗಣ್ಯರನ್ನು ಸ್ವಾಗತಿಸಿ ಗೌರವಿಸಿದರು.

ಮಳಿಗೆಯಲ್ಲಿ ಮಂಗಳೂರಿನ ಪ್ರತಿಷ್ಟಿತ ಕ್ಯಾಂಪೋ ಉತ್ಪನ್ನದ ಗಾಣದ ಶುದ್ಧ ಕೊಬ್ಬರಿ ಎಣ್ಣೆ, ಶೇ.100 ಆದಿವಾಸಿ ಹೇರ್ ಆಯಿಲ್, ಮಲ್ನಾಡ್ ಚಾಹುಡಿ, ಕಾಫಿ ಪುಡಿ, ಶುದ್ಧ ಜೇನುತುಪ್ಪ, ನಾಟಿ ಹಸುವಿನ ತುಪ್ಪ, ಮನೆಯಲ್ಲಿ ತಯಾರಿಸಿದ ಉಪ್ಪಿನಕಾಯಿ, ಕೂರ್ಗ್ ಸೈಸಸ್, ಮಿಲೆಟ್ಸ್ ಐಸ್‌ಕ್ರೀಮ್, ಸ್ಪೆಷಲ್ ಚಾಕಲೇಟ್ಸ್, ಡ್ರೈ ಫುಟ್ಸ್, ಫ್ಲವರ್ಸ್ ಹಾಗೂ ಇತರ ಸಾವಯವ ಉತ್ಪನ್ನಗಳು ಸಿಗಲಿದೆ.

ಸಮಾರಂಭಗಳಿಗೆ ಸಭಾಂಗಣ, ಶಾಮಿಯಾನ, ಕ್ಯಾಟರಿಂಗ್, ಟ್ರಾವೆಲ್ಸ್ ವ್ಯವಸ್ಥೆ ಮಾಡಲಾಗುವುದು ಎಂದು ಮಾಲಕ ಸಂತೋಷ್ ಧರ್ಮಸ್ಥಳ ತಿಳಿಸಿದರು.

Related posts

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಫೆ.15: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ನಾರಾವಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ಪೆರ್ಲ-ಬೈಪಾಡಿ ಸರ್ಕಾರಿ ಪ್ರೌಢಶಾಲೆ ಸಹಶಿಕ್ಷಕ ವಿಜಯ ಕುಮಾರ್ ಎಂ. ಕೊಯ್ಯೂರು ರವರಿಗೆ ಬೀಳ್ಕೊಡುಗೆ

Suddi Udaya

ಶಾಸಕ ಹರೀಶ್ ಪೂಂಜರಿಗೆ ಭಾ.ಜ.ಪ. ಬೆಳ್ತಂಗಡಿ ಮಂಡಲದಿಂದ ಗೌರವ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕ-ರಕ್ಷಕರ ಸಭೆ :

Suddi Udaya
error: Content is protected !!