ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

Suddi Udaya

ಬೆಳ್ತಂಗಡಿ: ಮೈಸೂರು ಪ್ರಾಂತ್ಯದ ಎಂಟು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ 22 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರವರ್ತಕರು, ನಿರ್ದೇಶಕರಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಹಾಗೂ ಶೇಖರ್ ಬಂಗೇರರವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ನಾಮ ನಿರ್ದೇಶಕರಾಗಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ, ಬೆಳ್ತಂಗಡಿ ಎಪಿಎಂಸಿ ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ರವರನ್ನು ನಾಮನಿರ್ದೇಶಿತ ನಿರ್ದೇಶಕರಾಗಿ ಸಂಘದ ಆಡಳಿತ ಮಂಡಳಿಯು ಆಯ್ಕೆ ಮಾಡಿದೆ.

Leave a Comment

error: Content is protected !!