25.4 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾಗಿ ಚಿದಾನಂದ ಪೂಜಾರಿ ಆಯ್ಕೆ

ಬೆಳ್ತಂಗಡಿ: ಮೈಸೂರು ಪ್ರಾಂತ್ಯದ ಎಂಟು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ 22 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರವರ್ತಕರು, ನಿರ್ದೇಶಕರಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಹಾಗೂ ಶೇಖರ್ ಬಂಗೇರರವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ನಾಮ ನಿರ್ದೇಶಕರಾಗಿ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ, ಬೆಳ್ತಂಗಡಿ ಎಪಿಎಂಸಿ ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ರವರನ್ನು ನಾಮನಿರ್ದೇಶಿತ ನಿರ್ದೇಶಕರಾಗಿ ಸಂಘದ ಆಡಳಿತ ಮಂಡಳಿಯು ಆಯ್ಕೆ ಮಾಡಿದೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya

ಕೊಯ್ಯೂರಿನಲ್ಲಿ ಜಾಗದ ತಕರಾರು; ಕಾರ್ಮಿಕನ ಮೇಲೆ ಹಲ್ಲೆ, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿದ್ದ ಶ್ರೀ ಕೃಷ್ಣನ ಮೂರ್ತಿ ತೆರವು,: ಲಯನ್ಸ್ ಕ್ಲಬ್ ಅದ್ಯಕ್ಷ ದೇವದಾಸ್ ಶೆಟ್ಟಿ ನೇತೃತ್ವದಲ್ಲಿ ಪವಿತ್ರ ಪಲ್ಗುಣಿ ನದಿಯಲ್ಲಿ ಮೂರ್ತಿ ವಿಸರ್ಜನೆ

Suddi Udaya

ಬೆಳ್ತಂಗಡಿ ತಾಲೂಕು 18ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಂಪನ್ನ: ವಿವಿಧ ಕ್ಷೇತ್ರಗಳ ಐದು ಮಂದಿ ಸಾಧಕರಿಗೆ ಗೌರವಾರ್ಪಣೆ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya
error: Content is protected !!